Mangalore: ಕಾರಿನ ಬ್ಯಾಟರಿಯಲ್ಲಿ ಸಮಸ್ಯೆ; ಪರಿಹಾರ ನೀಡಲು ಆದೇಶ


Team Udayavani, Sep 14, 2024, 10:59 PM IST

Mangalore: ಕಾರಿನ ಬ್ಯಾಟರಿಯಲ್ಲಿ ಸಮಸ್ಯೆ; ಪರಿಹಾರ ನೀಡಲು ಆದೇಶ

ಮಂಗಳೂರು: ಕಾರಿನ ಬ್ಯಾಟರಿಯಲ್ಲಿ ಉಂಟಾದ ಸಮಸ್ಯೆಗೆ ಸ್ಪಂದಿಸದ ಕಾರು ಮಾರಾಟ ಸಂಸ್ಥೆಯು ಕಾರಿನ ಮಾಲಕರಿಗೆ ಪರಿಹಾರ ನೀಡುವಂತೆ ಮಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.

ಪುತ್ತೂರಿನ ಪಶುವೈದ್ಯೆ ಡಾ| ಉಷಾ ಅವರು ಮಂಗಳೂರಿನ ಬಿಜೈ ಮತ್ತು ಪುತ್ತೂರಿನ ಬೊಳುವಾರಿನಲ್ಲಿರುವ ಕಾರು ಮಾರಾಟ ಸಂಸ್ಥೆಯೊಂದರಿಂದ ಕಾರು ಖರೀದಿಸಿದ್ದರು. ಕಾರಿನ ವಾರಂಟಿಯ ಅವಧಿಯೊಳಗೆಯೇ ಬ್ಯಾಟರಿ ಸಮಸ್ಯೆ ಉಂಟಾಗಿತ್ತು. ಇದನ್ನು ಸಂಸ್ಥೆಯ ಗಮನಕ್ಕೆ ತಂದಿದ್ದರೂ ಸಂಸ್ಥೆಯವರು ಸ್ಪಂದಿಸಿರಲಿಲ್ಲ. ಇದರಿಂದ ಮೈಲೇಜ್‌, ಪಿಕಪ್‌ ಮತ್ತು ಇತರ ಸಮಸ್ಯೆಗಳು ಕೂಡ ಕಾಣಿಸಿಕೊಂಡಿದ್ದವು.

ಸಮಸ್ಯೆಗೆ ಸ್ಪಂದಿಸದ ಸಂಸ್ಥೆಯ ವಿರುದ್ಧ ಡಾ| ಉಷಾ ಅವರು ನ್ಯಾಯವಾದಿ ವಿಶ್ವನಾಥ್‌ ದೇವಸ್ಯ ಅವರ ಮೂಲಕ ಮಂಗಳೂರಿನ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿದಾರೆ ಡಾ| ಉಷಾ ಅವರಿಗೆ ಪರಿಹಾರ ನೀಡುವಂತೆ ಸಂಸ್ಥೆಗೆ ಆದೇಶ ಮಾಡಿದೆ.

ಟಾಪ್ ನ್ಯೂಸ್

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.