Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು


Team Udayavani, Sep 15, 2024, 10:00 AM IST

Kiran raj

“ನನ್ನ ಬಾಯಿಯನ್ನು ನಾನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಬೇರೆಯವರ ಬಾಯಿಯನ್ನು ನಾನು ತಡೆಯೋಕ್ಕಾಗುತ್ತಾ…’ – ಹೀಗೆ ಕೊಂಚ ಬೇಸರದಲ್ಲೇ ಹೇಳಿಕೊಂಡರು ನಟ ಕಿರಣ್‌ ರಾಜ್‌ (Kiran Raj).  ಈ ಮಾತಿಗೆ ಕಾರಣ ಇತ್ತೀಚೆಗೆ ನಡೆದ ಅಪಘಾತ ಹಾಗೂ ಆ ನಂತರ ಕೇಳಿಬಂದ ಮಾತು.

ನಟ ಕಿರಣ್‌ ರಾಜ್‌ ಅವರ “ರಾನಿ’ ಚಿತ್ರ (Ronny Movie) ಸೆ.12ರಂದು ತೆರೆಕಂಡಿದೆ. ಆದರೆ, ಸೆ.10 ರಂದು ರಾತ್ರಿ ಅವರ ಕಾರು ಅಪಘಾತವಾಗಿ, ಕಿರಣ್‌ ಆಸ್ಪತ್ರೆ ಸೇರಿದ್ದರು. ಇದರ ಬೆನ್ನಲ್ಲೇ, ಇದು ಸಿನಿಮಾ ಪ್ರಚಾರದ ಗಿಮಿಕ್‌ ಎಂಬ ಮಾತು ಕೇಳಿಬಂದಿತ್ತು. ಈ ಮಾತು ಕಿರಣ್‌ಗೆ ಗಾಯದ ಜೊತೆಗೆ ಮತ್ತಷ್ಟು ನೋವು ಕೊಟ್ಟಿದೆ.

ಈ ಕುರಿತು ಮಾತನಾಡಿದ ಅವರು, “ಎಲ್ಲರಿಗೂ ನೋಡೋ ನೋಟ ಎರಡು ಇರುತ್ತೆ. ನಮಗೆ ಯಾವುದು ಬೇಕೋ ಅದರ ಕಡೆ ಗಮನ ಕೊಡಬೇಕು. ಅಪಘಾತವನ್ನು ಸಿನಿಮಾ ಗಿಮಿಕ್‌ ಅಂತ ಹೇಳ್ಳೋಕೆ ಆಗಲ್ಲ. ಸಿನಿಮಾ ಪ್ರಮೋಶನ್‌ ಸಮಯದಲ್ಲಿ ಎಲ್ಲರಿಗೂ ಕಮರ್ಷಿಯಲ್‌ ಕೊಟ್ಟಿರುತ್ತೇವೆ. ಹೀಗಿರುವಾಗ ಈ ರೀತಿಯ ಪ್ರಚಾರ ಯಾಕ್‌ ಬೇಕು? ಈ ತರ ಗಿಮಿಕ್‌ನಿಂದ 100 ಟಿಕೆಟ್‌ ಸೇಲ್‌ ಅಗುತ್ತೆ ಅಂದ್ರೆ ಒಂದರ್ಥಇದೆ. ಗಿಮಿಕ್‌ನಿಂದ ಜನ ಥಿಯೆಟರ್‌ಗೆ ಬರಲ್ಲ. ನ್ಯೂಸ್‌ ನೋಡಬಹುದು. ಸಿನಿಮಾ ನೋಡಲ್ಲ. ಗಿಮಿಕ್‌ ಮಾಡೋದಾಗಿದ್ದರೆ ಬ್ಯಾಂಡೇಜ್‌ ಅನ್ನು ಎದೆ ಮೇಲೆ ಹಾಕಿಕೊಂಡು, ಕುಂಟುತ್ತಾ ಬರುತ್ತಿದ್ದೆ. ಎರಡು ವರ್ಷದ ಶ್ರಮವನ್ನು ತೆರೆಮೇಲೆ ನೋಡುವ ಸಮಯದಲ್ಲಿ ಅಪಘಾತದ ಗಿಮಿಕ್‌ ಮಾಡಿ ಆಸ್ಪತ್ರೆಯಲ್ಲಿ ಇಂಜೆಕ್ಷನ್‌, ಮಾತ್ರೆ ತಗೊಂಡು ಮಲಗುವ ಅಗತ್ಯ ನನಗೇನಿದೆ’ ಎಂದು ಪ್ರಶ್ನೆ ಮಾಡುತ್ತಾರೆ.

“ಅಭಿಮಾನಿಗಳು ಎಷ್ಟೋ ಜನ ಬಂದು ದಾರ ಕಟ್ಟಿದ್ದಾರೆ. ನನ್ನ ಲಾಭಕ್ಕೊಸ್ಕರ ಬೇರೆಯವರ ಭಾವನೆಗಳ ಜೊತೆ ಆಟ ಆಡಲ್ಲ. ನಾನು ನಟನೆಯಿಂದ ಎಷ್ಟು ಜನರಿಗೆ ಗೊತ್ತೂ ನನಗೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಒಂದಷ್ಟು ಆಶ್ರಮ ಗಳಿಗೆ ಬೇರೆ ಬೇರೆ ಕೆಲಸಗಳಿಂದ ಪರಿಚಯ ಇದ್ದೀನಿ. ಈ ವಿಚಾರ ಗೊತ್ತಾದರೆ ಅವರಿಗೆ ಎಷ್ಟು ನೋವು ಆಗುತ್ತೆ ಅನ್ನೋದು ಗೊತ್ತಿದೆ’ ಎಂದು ತುಂಬಾ ಸ್ಪಷ್ಟವಾಗಿ ಮಾತನಾಡಿದರು.

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.