‘ಪಾವೂರು ಉಳಿಯ’ ದ್ವೀಪ ಅಕ್ರಮ ಮರಳು‌ ದಂಧೆಗೆ ಬಳಕೆ; ಜಿಲ್ಲಾಡಳಿತ ಮೌನ ಖಂಡಿಸಿ ಪ್ರತಿಭಟನೆ


Team Udayavani, Sep 15, 2024, 1:29 PM IST

9-mng

ಮಂಗಳೂರು: ನಗರ ಹೊರ ವಲಯದ ‘ಪಾವೂರು ಉಳಿಯ’ ದ್ವೀಪವನ್ನು ಅಕ್ರಮ ಮರಳು‌ ದಂಧೆಯ ಮೂಲಕ ದಂಧೆಕೋರರು ನಾಶ ಮಾಡುತ್ತಿದ್ದರೂ ಜಿಲ್ಲಾಡಳಿತ ಮೌನ ವಹಿಸಿರುವುದನ್ನು ಖಂಡಿಸಿ ದ್ವೀಪದ ನಿವಾಸಿಗಳು ಸೆ.15ರ ರವಿವಾರ ನೇತ್ರಾವತಿ ನದಿ ನೀರಿನಲ್ಲಿ ನಿಂತು ಪ್ರತಿಭಟಿಸಿದರು.

ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು,‌ ಅಕ್ರಮ ಮರಳುಗಾರಿಕೆಯಿಂದ ದ್ವೀಪವನ್ನು ರಕ್ಷಿಸುವಂತೆ ಆಗ್ರಹಿಸಿದರು.

ಧರ್ಮಗುರು ಫಾ| ವಲೇರಿಯನ್ ಡಿ’ಸೋಜಾ, ಕೆಥೋಲಿಕ್ ಸಭಾ ಮಂಗಳೂರು ಅಧ್ಯಕ್ಷ ಆಲ್ವಿನ್ ಡಿ’ಸೋಜಾ, ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ, ಐಸಿ ವೈಎಂ ಮಾಜಿ ಅಧ್ಯಕ್ಷ ಮಿಥೇಶ್ ಲೋಬೊ, ಸ್ಥಳೀಯರಾದ ಗಿಲ್ಬರ್ಟ್ ಡಿ’ಸೋಜಾ ಮೊದಲಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ದ್ವೀಪದ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.