UV Fusion: ಮಾತು ಅತಿಯಾಗದಿರಲಿ


Team Udayavani, Sep 15, 2024, 3:45 PM IST

16-uv-fusion

ಮಾತಿನಿಂ ನಗೆನುಡಿಯು ಮಾತಿನಿಂ ಹಗೆಕೊಲೆಯು ಮಾತಿನಿಂ ಸರ್ವ ಸಂಪದವು ಜಗದೊಳಗೆ ಮಾತೆ ಮಾಣಿಕ್ಯ‌ವು ಸರ್ವಜ್ಞ ಎಂಬ ವಚನವು ಮಾತಿನ ಅರ್ಥವನು ಸವಿಸ್ತಾರವಾಗಿ ತಿಳಿಸುತ್ತದೆ. ಮಾತು ಹೇಗಿರಬೇಕು ಎಂಬ ಪ್ರಶ್ನೆಗೆ ಉತ್ತರ ಮಾತು, ಹಿತಮಿತವಾಗಿರಬೇಕು, ಕೇಳುವ ಕರ್ಣಕೆ ಖುಷಿ ತರಬೇಕ, ಮನಸ್ಸಿಗೆ ಆಹ್ಲಾದ ನೀಡಿ ಮುದತರಿಸಬೇಕು ಈ ರೀತಿ ಮಾತನ್ನು ಆಡಬೇಕೆಂದು ಬಲ್ಲವರು ಹೇಳುತ್ತಾರೆ.

ಕೆಲವೊಬ್ಬರಿಗೆ ಇದೊಂದು ಅಸ್ತ್ರ ಇನ್ನೂ ಕೆಲವರಿಗೆ ಇದು ಬಲು ಅಸಾಧ್ಯ ವಸ್ತು. ಇದನ್ನು ಗಳಿಸಿದರೆ ಎಂತಹ ಪ್ರಸಂಗವನ್ನಾದರೂ ಗೆಲ್ಲುವ ಚಾತುರ್ಯ ಇದರಲ್ಲಿದೆ. ನಮ್ಮಲ್ಲಿ ಅಪ್ರತಿಮ ವಾಕ್ಚಾತುರ್ಯವಿದ್ದಾಗ ಮಾತ್ರ ಎದುರಾಗುವ ಪ್ರಸಂಗಗಳನ್ನು ಸಲೀಸಾಗಿ ಎದುರಿಸಲು ಸಾಧ್ಯ. ಏನು ಇಲ್ಲದೆ ಖಾಲಿತಲೆಯಲ್ಲಿ ಮಾತುಗಳು ಹುಟ್ಟುವುದು ಅಸಾಧ್ಯ, ಅದು ಮರಳಿನಲ್ಲಿ ನೀರಿನ ಒರತೆಯನ್ನು ಹುಡುಕಿದಂತೆ.

ಒಬ್ಬೊಬ್ಬರಿಗೂ ದೇವರು ಒಂದೊಂದು ಕಲೆಯನ್ನು ವರವಾಗಿ ನೀಡಿರುತ್ತಾನೆ. ಸಾಹಿತ್ಯ,ಸಂಗೀತ,ಬರವಣಿಗೆ, ಚಿತ್ರಕಲೆ ಹೀಗೆ ಇಂತಹ ಕಲೆಗಳಲ್ಲಿ ಈ ಮಾತಿನ ಕಲೆ ಕೂಡ ಒಂದಾಗಿದೆ. ಕೆಲವೊಬ್ಬರಿಗೆ ಮಾತಾಡಲು ಬರುವುದಿಲ್ಲ , ಕೆಲವೊಬ್ಬರಿಗೆ ಮಾತೆ ಮುಗಿಸಲು ಬರುವುದಿಲ್ಲ, ಹೀಗಿರುವಾಗ ಎಲ್ಲಿ, ಹೇಗೆ ಮಾತಾಡಬೇಕು..? ಎಷ್ಟು ಮಾತಾಡಬೇಕು? ಎಂದು ಮೊದಲೆ ಅಂದಾಜಿಸಿ ಮಾತಾಡಲು ಶುರುಮಾಡಬೇಕು.

ಮಾತು ಅತಿರೇಕಕ್ಕೆ ಏರಿದರೆ ತಲೆಗಳೆ ಉರುಳಬಹುದು, ಯುದ್ಧ ನಡೆಯಬಹುದು,ಇನ್ನೂ ಏನೇನೋ ಆಗಬಹುದು. ಜಗಜ್ಯೋತಿ ಬಸವಣ್ಣನವರೆ ಹೇಳಿಲ್ಲವೆ ನುಡಿದರೆ ಮುತ್ತಿನ ಹಾರದಂತಿರಬೇಕು. ನುಡಿದರೆ ಸ್ಫಟಿಕದ ಸಲಾಕೆಯಂತಿರಬೇಕು, ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು, ನುಡಿದರೆ ಲಿಂಗಮೆಚ್ಚಿ ಹೌದೌದೆನಬೇಕು ಎಂದು ತಮ್ಮ ವಚನದಲ್ಲಿ ಮಾತಿನ ಮಹತ್ವವನ್ನು ಸಾರಿ ಸಾರಿ ಹೇಳುತ್ತಾರೆ. ಹಾಗಾಗಿ ನಾವು ನೀವೆಲ್ಲ ಅತಿಯಾಗಿ ಮಾತಾಡದೆ ಮಿತಭಾಷಿಗಳಾಗೋಣ. ಅನುಭವಿಗಳ ನುಡಿಗಳನು ಪಾಲಿಸೋಣ.

-ಶಂಕರಾನಂದ

ಹೆಬ್ಟಾಳ

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.