BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್


Team Udayavani, Sep 15, 2024, 6:53 PM IST

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ-11 (BIGG BOSS KANNADA-11) ಆರಂಭಕ್ಕೆ ದಿನಗಣನೆ ಶುರುವಾಗಿದೆ. ದಿನಕಳೆದಂತೆ ಒಂದೊಂದೇ ಅಪ್ಡೇಟ್‌ ಹೊರಬೀಳುತ್ತಿದೆ.

ಪ್ರತಿ ಅಪ್ಡೇಟ್‌ನಲ್ಲೂ ಪ್ರೇಕ್ಷಕರು ಈ ಬಾರಿಯೂ ಕಿಚ್ಚ ಸುದೀಪ್(‌Kiccha Sudeep) ಅವರೇ ಶೋ ನಡೆಸಿಕೊಡಬೇಕೆನ್ನುವ ನಿಟ್ಟಿನಲ್ಲಿ ಕಿಚ್ಚ ಅವರ ನ್ಯೂ ಲುಕ್‌ ನೋಡಲು ಕಾಯುತ್ತಿದ್ದಾರೆ. ಆದರೆ ಇದುವರೆಗೆ ಸುದೀಪ್‌ ಕಾರ್ಯಕ್ರಮ ನಡೆಸಿಕೊಡುತ್ತಾರಾ ಇಲ್ವೋ ಎನ್ನುವುದರ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿರಲಿಲ್ಲ.

ಆರಂಭದಲ್ಲಿ ಬಿಗ್‌ ಬಾಸ್‌ ಕನ್ನಡ -11ರ ಲೋಗೋ ರಿವೀಲ್‌ ವೇಳೆ ಕಿಚ್ಚ ಸುದೀಪ್‌ ಅವರ ಹೆಸರನ್ನು ಹ್ಯಾಷ್‌ ಟ್ಯಾಗ್‌ನಲ್ಲಿ ಬಳಸಲಾಗಿತ್ತು. ಆ ಬಳಿಕ ಅದನ್ನು ತೆಗೆಯಲಾಗಿತ್ತು. ಇದರಿಂದಾಗಿ ಕಿಚ್ಚ ಅವರು ಬಿಗ್‌ ಬಾಸ್‌ ನಡೆಸಿಕೊಡುವುದು ಅನುಮಾನವೆನ್ನುವ ಮಾತು ಮತ್ತೊಮ್ಮೆ ಕೇಳಿಬಂದಿತ್ತು.

ಇತ್ತೀಚೆಗಷ್ಟೇ ಕಲರ್ಸ್‌ ಕನ್ನಡ  ಕುತೂಹಲ ಹುಟ್ಟಿಸುವ ಪ್ರೋಮೊವೊಂದನ್ನು ರಿಲೀಸ್‌ ಮಾಡಿತ್ತು. ವಿಡಿಯೋ ಕೊನೆಯಲ್ಲಿ ಆ್ಯಂಕರ್ ಕೂಡ ಹೊಸಬರಾ..? ಎನ್ನುವ ಪ್ರಶ್ನೆಯನ್ನು ಹಾಗೆಯೇ ಬಿಡಲಾಗಿತ್ತು.

ರಾಜನಂತೆ ಸುದೀಪ್‌ ಸೈನದ ಮಧ್ಯ ಬಂದು ”10 ವರ್ಷದಿಂದ ಒಂದು ಲೆಕ್ಕ, ಈಗಿನಿಂದ ಬೇರೇನೇ ಲೆಕ್ಕ ಇದು ಹೊಸ ಅಧ್ಯಾಯ” ಎಂದು ಹೇಳಿದ್ದಾರೆ. ಸೆ. 29 ರಿಂದ ಶೋ ಆರಂಭಗೊಳ್ಳಲಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ.

ಆ ಮೂಲಕ ಸುದೀಪ್‌ ಅವರೇ ಶೋ ನಡೆಸಿಕೊಡುವುದು ಅಧಿಕೃತವಾಗಿದೆ.


ಇದೀಗ ʼಗಿಚ್ಚಿ ಗಿಲಿ ಗಿಲಿ -3ʼ ಗ್ರ್ಯಾಂಡ್‌ ಫಿನಾಲೆ ವೇಳೆ ಬಿಗ್‌ ಬಾಸ್‌ ಕನ್ನಡ -11ರ ಬಗ್ಗೆ ಬಿಗ್‌ ಅಪ್ಡೇಟ್‌ ನೀಡಲಾಗಿದೆ.

 

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.