Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್


Team Udayavani, Sep 15, 2024, 10:10 PM IST

Congress: Make 100 laws, I am Anjala: MLA Basan Gowda Patil Yatnal

ವಿಜಯಪುರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಗ್ಗೆ ಮಾತನಾಡಿರುವ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎನ್ನುವ ಸಚಿವ ಎಂ.ಬಿ.ಪಾಟೀಲ್‌ ಅವರು ನೂರು ಕಾನೂನು ಮಾಡಲಿ. ನಾನು ಯಾರಿಗೂ ಅಂಜಲ್ಲ. ಎಂತೆಂತಹ ಮಹಾ ನಾಯಕರಿಗೆ ಅಂಜಿಲ್ಲ. ನಮ್ಮ ಪಕ್ಷದ ಮಹಾ ನಾಯಕರಿಗೂ ಅಂಜಿಲ್ಲ. ಇವರ್ಯಾರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಎಂ.ಬಿ.ಪಾಟೀಲರ ಹಿಂದೆ ಒಬ್ಬ ಸೂಫಿಸಂತ, ಮಹಾನ್‌ ದಾರ್ಶನಿಕನಿದ್ದಾನೆ. ಲಿಂಗಾಯತರು-ಮುಸ್ಲಿಮರು ಒಂದು, ಅವರ ನಮ್ಮ ಅಚರಣೆಗಳು ಒಂದು ಎಂದು ಹೇಳುತ್ತಾರೆ. ಲಿಂಗಾಯತರು, ಮುಸ್ಲಿಮರು ಯಾವಾಗ ಒಂದಾಗಲು ಸಾಧ್ಯವಾಗುತ್ತದೆ? ಲಿಂಗಾಯತರಿರಲಿ, ವೀರಶೈವರಿರಲಿ ಎಲ್ಲರೂ ಸನಾತನ ಹಿಂದೂ ಧರ್ಮದ ಭಾಗನೇ ಎದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.