![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 16, 2024, 6:45 AM IST
ಬೆಂಗಳೂರು: ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿವಿಧ ಸ್ಥಳಗಳಿಂದ ಏಕಮುಖ ವಿಶೇಷ ರೈಲು ಸಂಚಾರ ಪ್ರಾರಂಭಿಸಿದೆ. ಮೈಸೂರು ಹಜರತ್ ನಿಜಾಮುದ್ದೀನ್ ಏಕಮುಖ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06215) ಸೆ.16ರಂದು ಸಂಜೆ 7.30ಕ್ಕೆ ಮೈಸೂರಿನಿಂದ ಹೊರಡಲಿದೆ.
ಎಸ್ಎಂವಿಟಿ ಬೆಂಗಳೂರು ಹಜರತ್ ನಿಜಾಮುದ್ದೀನ್ ಏಕಮುಖ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06585) ಎಸ್ಎಂವಿಟಿ ಬೆಂಗಳೂರಿನಿಂದ ಸೆ.17 ರಂದು ಸಂಜೆ 7 ಗಂಟೆಗೆ ಹೊರಡಲಿದೆ.
ಎಸ್ಎಸ್ಎಸ್ ಹುಬ್ಬಳ್ಳಿ ಹಜರತ್ ನಿಜಾಮುದ್ದೀನ್ ಏಕಮುಖ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 07325), ಎಸ್ಎಸ್ಎಸ್ ಹುಬ್ಬಳ್ಳಿ ಸೆ. 20 ರಾತ್ರಿ 9.50ಕ್ಕೆ ಹೊರಡಲಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.