ಪುಣೆ-ಹುಬ್ಬಳ್ಳಿ ಸಹಿತ 5 ವಂದೇ ಭಾರತ್ಗೆ ಇಂದು ಮೋದಿ ಚಾಲನೆ
Team Udayavani, Sep 16, 2024, 6:10 AM IST
ಹೊಸದಿಲ್ಲಿ: ಪುಣೆ-ಹುಬ್ಬಳ್ಳಿ ರೈಲು ಸೇರಿ 5 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸಂಚರಿಸಲಿರುವ ವಂದೇ ಭಾರತ್ ರೈಲುಗಳ ಸಂಖ್ಯೆ 9ಕ್ಕೆ ಏರಿಕೆಯಾಗಲಿದೆ. ಇದರೊಂದಿಗೆ ನಾಗಪುರ ಮತ್ತು ಸಿಕಂದರಾಬಾದ್, ಕೊಲ್ಹಾಪುರ ಮತ್ತು ಪುಣೆ, ಆಗ್ರಾ ದಂಡು ಮತ್ತು ಬನಾರಸ್, ದುರ್ಗ್ ಮತ್ತು ವಿಶಾಖಪಟ್ಟಣಂ ನಡುವೆ ಸಂಚರಿಸುವ ವಂದೇ ಭಾರತ್ ರೈಲುಗಳಿಗೆ ಹಸುರು ನಿಶಾನೆ ತೋರಲಿದ್ದಾರೆ. ಅಲ್ಲದೆ ದಿಲ್ಲಿ ಮತ್ತು ವಾರಾಣಸಿ ನಡುವೆ ಸಂಚರಿಸುವ 20 ಬೋಗಿಗಳ ರೈಲಿಗೂ ಚಾಲನೆ ನೀಡಲಿದ್ದಾರೆ.
ದೇಶದ ಮೊದಲ “ವಂದೇ ಮೆಟ್ರೋ’ ಉದ್ಘಾಟನೆ
ಅಹ್ಮದಾಬಾದ್: 2 ನಗರಗಳ ನಡುವೆ ಸಂಚರಿಸಲಿರುವ ದೇಶದ ಮೊದಲ “ವಂದೇ ಮೆಟ್ರೋ’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಲಿದ್ದಾರೆ. ಅಹ್ಮದಾಬಾದ್-ಭುಜ್ ನಡುವಿನ 365 ಕಿ.ಮೀ.ದೂರವನ್ನು ಹೊಸ ರೈಲು 5 ಗಂಟೆ 45 ನಿಮಿಷಗಳಲ್ಲಿ ಕ್ರಮಿಸಲಿದೆ. ಪ್ರತೀ ಗಂಟೆಗೆ ರೈಲು ಗರಿಷ್ಠ 110 ಕಿ.ಮೀ. ವೇಗದಲ್ಲಿ ಸಂಚರಿಸಲಿದೆ. ಹೊಸ ವ್ಯವಸ್ಥೆ 2 ನಗರಗಳ ನಡುವಿನ ಸಂಚಾರದಲ್ಲಿ ಭಾರೀ ಬದಲಾವಣೆ ತರಲಿದೆ. ವಂದೇ ಭಾರತ್ಗಿಂತ ಕೆಲವು ವ್ಯವಸ್ಥೆಗಳು ಹೊಸ ರೈಲಿನಲ್ಲಿ ಉತ್ತಮವಾಗಿದೆ ಎಂದು ರೈಲ್ವೇ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.