Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಡೊನಾಲ್ಡ್‌ ಟ್ರಂಪ್‌ ಅವರಿಗೆ ಯಾವುದೇ ತೊಂದರೆಯಾಗಿಲ್ಲ

Team Udayavani, Sep 16, 2024, 12:12 PM IST

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

ವಾಷಿಂಗ್ಟನ್:‌ ಅಮೆರಿಕದ ಮಾಜಿ ಅಧ್ಯಕ್ಷ (US President) ಡೊನಾಲ್ಡ್‌ ಟ್ರಂಪ್‌ ಮೇಲೆ ಎರಡನೇ ಬಾರಿ ನಡೆದ ಹ*ತ್ಯೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶತಕೋಟ್ಯಧಿಪತಿ ಎಲಾನ್‌ ಮಸ್ಕ್‌ (Elon Musk), ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಮೇಲೆ ಯಾಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ವಿವಾದಕ್ಕೆ ಗುರಿಯಾಗಿರುವುದಾಗಿ ವರದಿ ತಿಳಿಸಿದೆ.

ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಭಾನುವಾರ(ಸೆ.15) ಆಟವಾಡುತ್ತಿದ್ದ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದ್ದು ಅದೃಷ್ಟವಶಾತ್ ಗುಂಡಿನ ದಾಳಿಯಿಂದ ಟ್ರಂಪ್ ಬಚಾವಾಗಿದ್ದರು.‌

ಇದೊಂದು ಹ*ತ್ಯಾ ಪ್ರಯತ್ನ ಎಂಬುದಾಗಿ ಎಫ್‌ ಬಿಐ(FBI) ಸ್ಪಷ್ಟಪಡಿಸಿದೆ. ಘಟನೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಅವರ ಪ್ರಚಾರದ ಮೇಲೂ ಪರಿಣಾಮ ಬೀರಿಲ್ಲ ಎಂದು ವರದಿ ವಿವರಿಸಿದೆ.

ಡೊನಾಲ್ಡ್‌ ಟ್ರಂಪ್‌ ಅವರನ್ನು ಕೊಲ್ಲಲು ಜನರು ಯಾಕೆ ಬಯಸುತ್ತಿದ್ದಾರೆ ಎಂದು ಪ್ರಶ್ನಿಸಿ ಟ್ವೀಟ್‌ ಮಾಡಿರುವ ಮಸ್ಕ್‌, ಆದರೆ ಯಾರೊಬ್ಬರೂ ಬೈಡೆನ್‌ ಆಗಲಿ ಹ್ಯಾರಿಸ್‌ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲವೇಕೆ ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ರಾಜಕೀಯ ಹಿಂಸಾಚಾರಕ್ಕಾಗಲಿ ಅಥವಾ ಹಿಂಸಾಚಾರಕ್ಕೆ ಅವಕಾಶ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಶ್ವೇತಭವನ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.