Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ
Team Udayavani, Sep 16, 2024, 3:14 PM IST
ಕೊಲ್ಕತ್ತಾ: ಕೋಲ್ಕತ್ತಾ ಆರ್ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಡೈಕ್ರಿಗಳು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ಕೋಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿ ಅಭಿಜಿತ್ ಮೊಂಡಲ್ ಆರ್ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸಂಜೋಯ್ ರಾಯ್ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ ಇದೇ ವಿಚಾರವಾಗಿ ತರಾತುರಿಯಲ್ಲಿ ವೈದ್ಯೆಯ ದೇಹವನ್ನು ದಹನ ಮಾಡಲಾಗಿದೆ ಎಂದು ಸಿಬಿಐ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ.
ಆಗಸ್ಟ್ 9 ರಂದು ಬೆಳಿಗ್ಗೆ 10.03 ಗಂಟೆಗೆ ಆರ್ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಟ್ರೈನಿ ವೈದ್ಯೆಯ ಅರೆಬೆತ್ತಲೆ ಶವ ಪತ್ತೆಯಾಗಿರುವ ಕುರಿತು ಠಾಣಾಧಿಕಾರಿ ಮೊಂಡಲ್ ಘೋಷ್ ಮಾಹಿತಿ ಪಡೆದಿದ್ದರು ಆದರೂ ಪೊಲೀಸರು ತಕ್ಷಣಕ್ಕೆ ಘಟನಾ ಸ್ಥಳಕ್ಕೆ ತೆರಳದೆ ವಿಳಂಬವಾಗಿ ತೆರಳಿದ್ದಾರೆ, ಎಂದು ಸಿಬಿಐ ಅಧಿಕಾರಿಗಳು ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.
ಇಲ್ಲಿರುವ ಮತ್ತೊಂದು ಮುಖ್ಯ ವಿಷಯವೆಂದರೆ ಪೊಲೀಸ್ ಠಾಣೆಗೂ ಆಸ್ಪತ್ರೆಗೂ ಕೇವಲ ಹತ್ತು ನಿಮಿಷಗಳ ಅಂತರ ಅಷ್ಟೇ ಎರಡೂ ಒಂದೇ ಪ್ರದೇಶದಲ್ಲಿ ಇರುವುದು. ಇದರಿಂದಲೇ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷವಹಿಸಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ.
ಇದನ್ನೂ ಓದಿ: Shiv sena:ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.