Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!
Team Udayavani, Sep 17, 2024, 6:30 AM IST
ಕೋಲ್ಕತಾ: ಪಶ್ಚಿಮ ಬಂಗಾಲ ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಘಟನೆ ನಡೆದ ದಿನ ಬೆ.10 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಘಟನ ಸ್ಥಳದಿಂದ ಕೇವಲ 1 ಕಿ.ಮೀ. ದೂರದಲ್ಲಿರುವ ಪೊಲೀಸ್ ಠಾಣೆ ಯಿಂದ ಬರಲು ಪೊಲೀಸ್ ಅಧಿಕಾರಿ ಅಭಿಜಿತ್ ಮಂಡಲ್ ಬರೋಬ್ಬರಿ 1 ಗಂಟೆ ತೆಗೆದುಕೊಂಡಿದ್ದರು. ತನ್ಮೂಲಕ ಉದ್ದೇಶಪೂರ್ವಕ ವಿಳಂಬ ಮಾಡಿ, ತನಿಖೆಯ ಹಾದಿ ತಪ್ಪಿಸಲು ಯತ್ನಿಸಿ ದ್ದಾರೆಂದು ಸಿಬಿಐ ಆರೋಪಿಸಿದೆ.
ಎಫ್ಐಆರ್ ವಿಳಂಬ ಆರೋಪದ ಮೇರೆಗೆ ಅಭಿಜಿತ್ರನ್ನು ಬಂಧಿಸಲಾ ಗಿತ್ತು. ಅವರನ್ನು ಕೋರ್ಟ್ಗೆ ಹಾಜರುಪ ಡಿಸಿದ ವೇಳೆಯಲ್ಲಿ ಈ ಮೇಲ್ಕಂಡ ಆರೋಪಗಳನ್ನು ಅಧಿಕಾರಿಗಳು ಮಾಡಿ ದ್ದಾರೆ. 2ನೇ ಬಾರಿಗೆ ಶವ ಪರೀಕ್ಷೆಗೆ ಮನವಿ ಮಾಡಿದರೂ ಅಭಿಜಿತ್ ತರಾ ತುರಿಯಲ್ಲಿ ಅಂತ್ಯಸಂಸ್ಕಾರಕ್ಕೆ ಅನುಮತಿ ನೀಡಿದ್ದರೆಂದು ಸಿಬಿಐ ಆರೋಪಿಸಿದೆ.
ಸಿಎಂ ಮನೆಯಲ್ಲಿ ಅಂತಿಮ ಮಾತುಕತೆ
ಪ್ರತಿಭಟನನಿರತ ವೈದ್ಯರೊಂದಿಗೆ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕಡೆಯ ಸುತ್ತಿನ ಮಾತುಕತೆ ನಡೆ ಸಿದ್ದಾರೆ. ಈಗ ವೈದ್ಯರು ನೇರ ಪ್ರಸಾ ರದ ಬದಲಿಗೆ ಮಾತುಕತೆ ರೆಕಾರ್ಡ್ ಮಾಡುವುದರ ಜತೆಗೆ ಸಭೆಯ ಟಿಪ್ಪಣಿ ಸಿದ್ಧಪಡಿಸಿ ಸಹಿ ಹಾಕಿಕೊಡ ಬೇಕೆಂದು ಕೇಳಿದ್ದು, ಅದಕ್ಕೆ ಸಿಎಂ ಒಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಭೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.