Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್ಗೆ “ಕಾನೂನು ಸಲಹೆ’
Team Udayavani, Sep 17, 2024, 6:40 AM IST
ಬಳ್ಳಾರಿ: ಕೆಲವು ದಿನಗಳ ಹಿಂದೆ ಅನಾಮಧೇಯ ವ್ಯಕ್ತಿಯಿಂದ ಹನುಮಾನ್ ಚಾಲೀಸಾ ಪುಸ್ತಕ ಬಂದಿದ್ದ ದರ್ಶನ್ಗೆ ಇದೀಗ ವಕೀಲರೊಬ್ಬರಿಂದ ಪತ್ರ ಬಂದಿದ್ದು, ಮುಂದಿನ ಕಾನೂನು ಹೋರಾಟ ಹೇಗೆ ಮಾಡಬೇಕು ಎಂಬ ಕುರಿತು ಸಲಹೆ, ಸೂಚನೆ ನೀಡಿದ್ದಾರೆ.
ಪತ್ರ ಬರೆದಿರುವ ವಕೀಲರು ಯಾರು, ಏಕೆ ಬರೆದಿದ್ದಾರೆ ಎನ್ನುವುದು ಕುತೂಹಲ ಮೂಡಿದೆ. ಕೊಲೆ ಪ್ರಕರಣಕ್ಕೂ ಮುನ್ನ ಹಲವು ವಿವಾದಗಳನ್ನು ಎದುರಿಸಿದ್ದ ದರ್ಶನ್ಗೆ, ವಿವಾದಗಳಿಂದ ಹೇಗೆ ಹೊರ ಬರಬೇಕು. ಕಾನೂನು ಹೋರಾಟವನ್ನು ಹೇಗೆ ಮಾಡಬೇಕು ಎಂಬ ಸಲಹೆ ಸೂಚನೆ ಗಳನ್ನು ಪತ್ರದಲ್ಲಿ ನೀಡಲಾಗಿದೆ.
ವಿಟಮಿನ್ ಮಾತ್ರೆ ನೀಡಿಲ್ಲ
ದರ್ಶನ್ಗೆ ನೀಡುವಂತೆ ಆತನ ಪತ್ನಿ ವಿಜಯಲಕ್ಷ್ಮಿ ವಿಟಮಿನ್ ಮಾತ್ರೆಗಳನ್ನು ತಂದುಕೊಟ್ಟಿದ್ದರು. ಆದರೆ ನಾವು ಇನ್ನೂ ನೀಡಿಲ್ಲ. ಈ ಕುರಿತು ವೈದ್ಯರ ಗಮ ನಕ್ಕೆ ತರ ಲಾಗಿದೆ. ವೈದ್ಯರು ಪರಿಶೀಲಿಸಿದ ಬಳಿಕ ಅಗತ್ಯವಿದ್ದರೆ ಮಾತ್ರ ನೀಡಲಾಗುತ್ತದೆ ಎಂದು ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.