CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
Team Udayavani, Sep 17, 2024, 12:32 AM IST
ಹೊಸದಿಲ್ಲಿ: ಪಂಜರದ ಗಿಳಿ ಎಂಬ ಆಪಾದನೆಯಿಂದ ಸಿಬಿಐ ಮುಕ್ತ ಆಗಬೇಕೆಂಬ ಸುಪ್ರೀಂ ಕೋರ್ಟ್ನ ಅಭಿಪ್ರಾಯಕ್ಕೆ ತಿರುಗೇಟು ನೀಡಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ತನಿಖಾ ಸಂಸ್ಥೆಗಳು ಬಿಗುವಿನ ಸ್ಥಿತಿಯಲ್ಲಿ ಕಾರ್ಯನಿರ್ವ ಹಿಸುತ್ತವೆ. ಸುಪ್ರೀಂ ಅಭಿ ಪ್ರಾಯ ಅವುಗಳ ಕೆಲಸಕ್ಕೆ ಪ್ರೇರಣೆ ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. ಮುಂಬಯಿಯ ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧ ಸಂಸ್ಥೆಗಳು ಸ್ವತಂತ್ರವಾಗಿ, ನೆಲದ ಕಾನೂನು ರೀತ್ಯ ಕಾರ್ಯ ನಿರ್ವಹಿಸುತ್ತಿವೆ. ಹೀಗಿರುವಾಗ ನಾವು ಒಂಚೂರು ಸೆನ್ಸೇಶನ್ ಸೃಷ್ಟಿಸಿದರೆ ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.