ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್ ರಾಜೀನಾಮೆ
Team Udayavani, Sep 17, 2024, 7:00 AM IST
ಹೊಸದಿಲ್ಲಿ: ಎರಡು ದಿನಗಳ ಹಿಂದೆ ಘೋಷಿಸಿದಂತೆ ದಿಲ್ಲಿ ಮುಖ್ಯ ಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ಅವರು ಮಂಗಳ ವಾರ ಸಂಜೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ಮಧ್ಯೆ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಮಂಗಳವಾರ ಆಪ್ ಶಾಸಕರು ಸಭೆ ಸೇರಿ ಚರ್ಚಿಸಲಿದ್ದು, ಹೊಸ ಸಿಎಂ ಘೋಷಣೆಯೂ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಭೇಟಿಗೆ ಅರವಿಂದ್ ಕೇಜ್ರಿವಾಲ್ ಸಮಯ ಕೋರಿದ್ದಾರೆ. ಈ ವೇಳೆ ಅವರು ತಮ್ಮ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಮಾರನೇ ದಿನ, ರವಿವಾರ ಅವರು, 48 ತಾಸುಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ಕೇಜ್ರಿ ಪತ್ನಿ ಸೇರಿ 6
ಮಂದಿ ಪೈಪೋಟಿ?
ತೆರವಾಗಲಿರುವ ಸಿಎಂ ಹುದ್ದೆಗೆ 6 ನಾಯಕರ ಹೆಸರು ಕೇಳಿಬರುತ್ತಿದೆ. ಸಚಿವೆ ಆತಿಷಿ ಮಲೇìನಾ, ಸಚಿವರಾದ ಸೌರಭ್ ಭಾರದ್ವಾಜ್, ಕೈಲಾಶ್ ಗೆಹ್ಲೋಟ್, ಗೋಪಾಲ್ ರೈ ಮತ್ತು ಇಮ್ರಾನ್ ಹುಸೇನ್ ಹೆಸರು ಕೇಳಿಬರುತ್ತಿವೆ. ಕೇಜ್ರಿವಾಲ್ ಪತ್ನಿ ಸುನೀತಾ ಸಿಎಂ ಹುದ್ದೆಗೇರಿದರೆ ಅಚ್ಚರಿ ಪಡಬೇಕಿಲ್ಲ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.