Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ
ಕಾಶ್ಮೀರಕ್ಕೆ "ಹಾಥ್ ಬದ್ಲೆಗಾ ಹಾಲತ್' ನಾನಾ ಭರವಸೆ
Team Udayavani, Sep 17, 2024, 6:39 AM IST
ಶ್ರೀನಗರ: ಜಮ್ಮು -ಕಾಶ್ಮೀರ ಚುನಾವಣೆಗೆ 2 ದಿನ ಇರುವಂತೆಯೇ ಸೋಮವಾರ ಕಾಂಗ್ರೆಸ್ ತನ್ನ ಪ್ರಣಾ ಳಿಕೆ ಬಿಡುಗಡೆ ಮಾಡಿದೆ. ಕಣಿವೆಯ ಭೂರಹಿತ ಕೃಷಿಕರಿಗೆ 99 ವರ್ಷ ಗಳವರೆಗೆ ಭೂಮಿ ಗುತ್ತಿಗೆ, ಕೃಷಿ ಕುಟುಂಬಗಳಿಗೆ ಮಾಸಿಕ 4,000 ರೂ. ಸಹಾಯಧನ, ಜಿಲ್ಲಾ ಮಟ್ಟದ ನೀರಾವರಿ ಯೋಜನೆಗೆ 2,500 ಕೋ.ರೂ. ಮೀಸಲಿನಂಥ ಪ್ರಮುಖ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
ಪಂಚ ಗ್ಯಾರಂಟಿಗಳಲ್ಲಿ ಘೋಷಿಸಲಾದ ಮನೆ ಒಡತಿಗೆ ಮಾಸಿಕ 3000 ರೂ. ಮಹಿಳಾ ಉದ್ಯಮಿಗಳಿಗೆ 5 ಲಕ್ಷ ಬಡ್ಡಿರಹಿತ ಸಾಲ ಸೇರಿ ಹಲವು ಭರವಸೆಗಳನ್ನೂ ಪ್ರಣಾಳಿಕೆ ಹೊಂದಿದೆ. ಕೆ.ಜಿ. ಸೇಬಿಗೆ 72 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಲಾಗಿದೆ. “ಹಸ್ತವು ಪರಿಸ್ಥಿತಿ ಬದಲಿಸುತ್ತದೆ (ಹಾಥ್ ಬದ್ಲೆಗಾ ಹಾಲತ್)’ ಪ್ರಣಾಳಿಕೆಯನ್ನು ಕಾಂಗ್ರೆಸ್ ಪ್ರಧಾನ ವಕ್ತಾರ ಪವನ್ ಖೇರಾ ಮತ್ತು ರಾಜ್ಯಾಧ್ಯಕ್ಷ ತಾರಿಖ್ ಹಮೀದ್ ಕರ್ರಾ ಬಿಡುಗಡೆಗೊಳಿಸಿದ್ದು, ಇದು ರೈತರು, ಮಹಿಳೆಯರು, ಯುವಜನರ ಪರ ಪ್ರಣಾಳಿಕೆ ಎಂದಿದ್ದಾರೆ. ಇನ್ನು,ಕಣಿವೆಯ ಆರ್ಹ ನಿರುದ್ಯೋಗಿಗಳಿಗೆ ಮಾಸಿಕ 3500 ರೂ. ನಿರುದ್ಯೋಗ ಭತ್ತೆ, 1 ಲಕ್ಷ ಸರಕಾರಿ ಹುದ್ದೆಗಳಿಗೆ ನೇಮಕಾತಿ ಮಾಡುವ ಭರವಸೆಯನ್ನೂ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.