Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

ದಕ್ಷಿಣ ಕನ್ನಡ, ಉಡುಪಿ, ಪಿರಿಯಾಪಟ್ಟಣದಲ್ಲಿ ತೆರೆಗೆ, 9 ವರ್ಷದ ಮುಗ್ಧ ಮಗಳ ತೊಳಲಾಟ, ಭಾವನೆಗಳ ಚಿತ್ರಣ

Team Udayavani, Sep 17, 2024, 1:43 AM IST

Belli

ಮಂಗಳೂರು: ಫೀನಿಕ್ಸ್‌ ಫಿಲಂಸ್‌ ಬ್ಯಾನರ್‌ನಡಿಯಲ್ಲಿ ಮಹೇಂದ್ರ ಕುಮಾರ್‌ ನಿರ್ಮಾಣದಲ್ಲಿ ಹಾಗೂ ಗೌರಿ ಶ್ರೀನಿವಾಸ ನಿರ್ದೇಶನದಲ್ಲಿ ತಯಾರಾದ “ದಿ ಜರ್ನಿ ಆಫ್‌ ಬೆಳ್ಳಿ’ ಕನ್ನಡ ಸಿನೆಮಾ ಶುಕ್ರವಾರ ತೆರೆ ಕಂಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಿನೆಮಾವು ದಕ್ಷಿಣ ಕನ್ನಡ, ಉಡುಪಿ ಹಾಗೂ ಪಿರಿಯಾಪಟ್ಟಣದಲ್ಲಿ ತೆರೆಕಂಡಿದೆ. ಮಂಗಳೂರಿನ ಭಾರತ್‌ ಮಾಲ್‌ನ ಭಾರತ್‌ ಸಿನಿಮಾಸ್‌ನಲ್ಲಿ ಚಿತ್ರ ಬಿಡುಗಡೆ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿದ್ದ ದ.ಕ ಸಂಸದ ಕ್ಯಾ|ಬ್ರಿಜೇಶ್‌ ಚೌಟ ಮಾತನಾಡಿ, ಸೈನಿಕರ ಮಕ್ಕಳ ಜೀವನದಲ್ಲಿ ನಡೆಯುವ ಪ್ರಸಂಗಗಳು ಚಲನಚಿತ್ರದಲ್ಲಿ ಮೂಡಿ ಬರುವುದು ಅಪರೂಪ. ಈ ಚಿತ್ರವು ಯಶಸ್ವಿಯಾಗಲಿದೆ ಎಂದು ಶುಭ ಹಾರೈಸಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಸೈನಿಕ ಹಾಗೂ ಅವರ ಮಕ್ಕಳ ನಡುವಿನ ಸಂಬಂಧವನ್ನು ಈ ಚಿತ್ರದಲ್ಲಿ ತೋರಿಸಿದ್ದು ಮೆಚ್ಚತಕ್ಕ ಸಂಗತಿ ಎಂದರು. ಈ ಚಿತ್ರವನ್ನು ಮಕ್ಕಳು ಸಹಿತ ಇಡೀ ಬಂದು ನೋಡಿ ಬೆಂಬಲಿಸಬೇಕು ಎಂದು ಸ್ಪೀಕರ್‌ ಯು.ಟಿ ಖಾದರ್‌ ಹೇಳಿದರು. ನಿರ್ಮಾಪಕ ಮಹೇಂದ್ರಕುಮಾರ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಮಾಜಿ ಮೇಯರ್‌ ಶಶಿಧರ್‌ ಹಗ್ಡೆ, ರಾಜ್‌ಗೊàಪಾಲ್‌ ರೈ, ಅಮರನಾಥ ರೈ, ನಟ ನವೀನ ಬೋಂದೆಲ್‌, ಕಾರ್ಪೊರೇಟರ್‌ ಶಂಸುದ್ದೀನ್‌, ಧನುಷ್‌ ರೈ, ಸಚಿನ್‌ ರೈ ಉಪಸ್ಥಿತರಿದ್ದರು.

ಯೋಧ, ಪುತ್ರಿಯ ಮನೋಜ್ಞ ಚಿತ್ರಣ
ಮನೆ ಮಂದಿಯೆಲ್ಲ ಒಟ್ಟಾಗಿ ಕುಳಿತು ನೋಡಬಹುದಾದ ಈ ಚಿತ್ರ ಭಾರತೀಯ ಯೋಧನೊಬ್ಬನ ಕುಟುಂಬದ ಚಿತ್ರಣವನ್ನು ಸುಂದರವಾಗಿ ಮೂಡಿಸಿದೆ. ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ತಂದೆ ಹಾಗೂ ಆತನ ಪುಟ್ಟ ಮುಗ್ಧ ಮಗಳ ನಡುವಿನ ಬಾಂಧವ್ಯ ಮತ್ತು ಸೂಕ್ಷ್ಮ ಸಂವೇದನೆಗಳ ಚಿತ್ರಣ ಸೊಗಸಾಗಿ ಮೂಡಿಬಂದಿದೆ. ಯೋಧನೊಬ್ಬನ ಜೀವನದ ವಿವಿಧ ಆಯಾಮಗಳನ್ನು 9 ವರ್ಷದ ಮುಗ್ಧ ಮಗಳ ತೊಳಲಾಟ ಹಾಗೂ ಭಾವನೆಗಳ ಮೂಲಕ ಸುಂದರವಾಗಿ ತೆರೆದಿಡಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.