![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 17, 2024, 6:02 AM IST
ಹೊಸದಿಲ್ಲಿ: ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್, ಅಮನ್ ಸೆಹ್ರಾವತ್ ಮತ್ತು ವಿಶ್ವ ಚಾಂಪಿಯನ್ಶಿಪ್ ಕಂಚಿನ ಪದಕ ವಿಜೇತೆ ಗೀತಾ ಫೋಗಾಟ್ ಸೇರಿಕೊಂಡು “ರೆಸ್ಲಿಂಗ್ ಚಾಂಪಿಯನ್ಶಿಪ್ ಸೂಪರ್ ಲೀಗ್’ (ಡಬ್ಲ್ಯುಸಿಎಸ್ಎಲ್) ನಡೆಸಲು ಚಿಂತನೆ ನಡೆಸಿದ್ದಾರೆ. ತಮ್ಮ ಯೋಜನೆಯನ್ನು ಅವರು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದಿದ್ದ ಅಮನ್ ಸೆಹ್ರಾವತ್ ಈ ಬಗ್ಗೆ ಟ್ವೀಟ್ ಮಾಡಿ, “ಭಾರತೀಯ ಕುಸ್ತಿ ಪ್ರತಿಭೆಗಳು ಗುಣಮಟ್ಟದ್ದಾಗಿವೆ. ಹೀಗಾಗಿ ಅವರಿಗೆ ವಿಶ್ವದರ್ಜೆಯ ವೇದಿಕೆ ಬೇಕಾಗಿದೆ. ಈ ನೆಲೆಯಲ್ಲಿ ರೆಸ್ಲಿಂಗ್ ಚಾಂಪಿಯನ್ಸ್ ಸೂಪರ್ ಲೀಗ್ ರೂಪುಗೊಳ್ಳಲಿದೆ’ ಎಂದಿದ್ದಾರೆ.
ಡಬ್ಲ್ಯುಎಫ್ಐ ನಕಾರ
ತಾರಾ ಕುಸ್ತಿಪಟುಗಳು ನಡೆಸಲು ಉದ್ದೇಶಿಸಿರುವ ಈ ಕುಸ್ತಿ ಲೀಗ್ ಪಂದ್ಯಾವಳಿಗೆ ಭಾರತೀಯ ಕುಸ್ತಿ ಪ್ರಾಧಿಕಾರ ಅನುಮತಿ ನೀಡಲು ನಿರಾಕರಿಸಿದೆ. ಯೋಜನೆ ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.