Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ


Team Udayavani, Sep 17, 2024, 7:45 AM IST

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

ಮೇಷ: ಕಾಲ್ಪನಿಕ ಸಮಸ್ಯೆಗಳನ್ನು ದೂರವಿಡಿ. ಉದ್ಯೋಗ ಕ್ಷೇತ್ರದ ಹೊಣೆಗಾರಿಕೆ ಬದಲಾವಣೆ.  ಮಹಿಳೆಯರ  ನೇತೃತ್ವದ ಗೃಹೋದ್ಯಮ ಉತ್ಪನ್ನ ಜನಪ್ರಿಯತೆ  ವೃದ್ಧಿ. ಪಾಲುದಾರಿಕೆ ವ್ಯವಹಾರಪಾರದರ್ಶಕತೆ ಇರಲಿ. ಸಂಸಾರದ ಎಲ್ಲರ ಆರೋಗ್ಯ ಉತ್ತಮ.

ವೃಷಭ: ನಿರ್ದಿಷ್ಟ  ಉದ್ದೇಶದೊಂದಿಗೆ ಕೆಲಸ ಮಾಡಿ. ಉದ್ಯೋಗದಲ್ಲಿ ಸ್ಥಿರ ಪ್ರಗತಿ.  ಯುವಜನರಿಗೆ ಕೃಷಿಕ್ಷೇತ್ರದ ಆಕರ್ಷಣೆ. ಖಾದಿ, ಗ್ರಾಮೋದ್ಯೋಗ ಯೋಜನೆಗಳಿಗೆ ಶುಭ ಕಾಲ. ರಂಗೋಲಿ, ಕಸೂತಿ ಕಲೆಗಳಲ್ಲಿ  ಮಹಿಳೆಯರಿಗೆ ಅನುಕೂಲ.

ಮಿಥುನ: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಗೆ‌ ಯಶಸ್ಸು. ಉದ್ಯೋಗದಲ್ಲಿ ಪ್ರತಿಭೆಗೆ  ಅಗ್ರಸ್ಥಾನ. ವಸ್ತ್ರ ,  ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಬಾಲ್ಯದ ಒಡನಾಡಿಗಳೊಡನೆ ಅನಿರೀಕ್ಷಿತ ಭೇಟಿ. ಮನೆಯಲ್ಲಿ ಆನಂದದ ವಾತಾವರಣ.

ಕರ್ಕಾಟಕ: ಉದ್ಯೋಗದಲ್ಲಿ ಉನ್ನತ ಹೊಣೆ ಗಾರಿಕೆ. ಸಣ್ಣ ಉದ್ಯಮ ಉತ್ಪನ್ನಗಳ ಜನಪ್ರಿಯತೆ ವರ್ಧನೆ. ಗೃಹೋಪಯೋಗಿ ಸಾಧನಗಳ ಖರೀದಿಗೆ ಧನವ್ಯಯ. ಮಕ್ಕಳ ಜ್ಞಾನವೃದ್ಧಿಯ ಕಾರ್ಯಕ್ರಮಗಳಲ್ಲಿ ಭಾಗಿ. ಹಿರಿಯರ, ಮಹಿಳೆಯರ  ಆರೋಗ್ಯ ಉತ್ತಮ.

ಸಿಂಹ: ಜೊತೆಗಾರರಿಗೆ ಸಮಯೋಚಿತ ಮಾರ್ಗದರ್ಶನ. ಸ್ವಂತ ಉದ್ಯಮದಲ್ಲಿ ನೌಕರರ ಹಿತ ಕಾಯುವ ಮನೋವೃತ್ತಿ. ಸಮಾಜದಲ್ಲಿ ಗೌರವ ವೃದ್ಧಿ. ಮಕ್ಕಳ ಸುಪ್ತ ಪ್ರತಿಭೆಗಳ ವಿಕಾಸಕ್ಕೆ ಆದ್ಯತೆಯ ನೆಲೆಯಲ್ಲಿ ಕ್ರಮ. ದಾಂಪತ್ಯ ಸುಖ ಉತ್ತಮ.

ಕನ್ಯಾ: ಬದುಕುವ ಮಾರ್ಗದ ಕುರಿತು ಚಿಂತೆ ಬೇಡ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಕಾರ್ಯದಕ್ಷತೆಗೆ ಗೌರವ.  ಹೊಸಬಗೆಯ ಕೃಷಿ ಪ್ರಯೋಗಗಳಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಉತ್ಸಾಹದ ದಿನ.

ತುಲಾ: ಸಮಸ್ಯೆಗಳಿಗೆ ಬೆನ್ನು ತೋರಿಸಿ ಓಡದಿರಿ. ಉದ್ಯೋಗದಲ್ಲಿ ಸೂಕ್ತ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರು  ಮನೆಗೆ ಆಗಮನ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ  ಭೇಟಿಯಿಂದ ಮನಸ್ಸಮಾಧಾನ. ಸಂಸಾರದಲ್ಲಿ  ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ದೇಹದಾರ್ಢ್ಯ, ಮನೋದಾರ್ಢ್ಯ ಕಾಯ್ದುಕೊಂಡ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ವರ್ಗಾವಣೆಯ ಆತಂಕ. ಸಹಕಾರಿ ಸಂಸ್ಥೆಗಳ ಪ್ರಗತಿಗೆ ತೊಂದರೆ. ತೋಟಗಾರಿಕೆ ಬೆಳೆಗಳಿಗೆ ಬೇಡಿಕೆ ವೃದ್ಧಿ.

ಧನು: ಪಟ್ಟುಬಿಡದ ಪ್ರಯತ್ನದಿಂದ ಕಾರ್ಯ ಸಾಧನೆ. ಸಣ್ಣ ಉದ್ಯಮ ಘಟಕದ ಸ್ಥಾಪನೆಗೆ ಮುಂದುವರಿದ ಪ್ರಯತ್ನ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ಅಲ್ಪ ಲಾಭ. ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಮುಂದಕ್ಕೆ.

ಮಕರ: ಮನಸ್ಸಿನ ಸಮತೋಲನದಿಂದ ಕಾರ್ಯಸಿದ್ಧಿ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ  ಕಾರ್ಯ ಮುಕ್ತಾಯ.  ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ. ಫ್ಯಾಶನ್‌ ಡಿಸೈನಿಂಗ್‌ ವೃತ್ತಿಯವರಿಗೆ ಬೇಡಿಕೆ.

ಕುಂಭ: ಏಕಕಾಲಕ್ಕೆ ಹಲವು  ಕ್ಷೇತ್ರಗಳಿಂದ ಕರ್ತವ್ಯದ ಕರೆ. ಸಾಮಾಜಿಕ ವಲಯದ  ಆಪ್ತರಿಂದ ಸಹಾಯದ ಕೊಡುಗೆ. ಉದ್ಯೋಗ ಸ್ಥಾನದಲ್ಲಿ ಕಿರಿಯರಿಗೆ ಸಹಾಯ. ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು.

ಮೀನ: ಅನೇಕ  ವಿಭಾಗಗಳತ್ತ ಲಕ್ಷ್ಯ ಹರಿಸುವ ಅನಿವಾರ್ಯತೆ. ಸರಕಾರಿ ಅಧಿಕಾರಿಗಳ ಸಕಾರಾತ್ಮಕ ಸ್ಪಂದನ.  ಕೃಷಿ ಆಧಾರಿತ ಉದ್ಯಮಗಳು ಪ್ರಗತಿಯಲ್ಲಿ. ಉದ್ಯೋಗ ಅರಸುತ್ತಿರುವವರಿಗೆ  ಸಮರ್ಪಕ ಅವಕಾಶಗಳು ಗೋಚರ. ಸಾಮಾಜಿಕ ಸಮಸ್ಯೆಗಳ ಪರಿಹಾರ ಪ್ರಯತ್ನ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.