Karkala: ಬೋಳ ಶ್ರೀ ವರ್ಧಮಾನಸ್ವಾಮಿ ಬಸದಿ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ನಿರ್ಬಂಧ


Team Udayavani, Sep 17, 2024, 7:13 PM IST

Karkala: ಬೋಳ ಶ್ರೀ ವರ್ಧಮಾನಸ್ವಾಮಿ ಬಸದಿ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ನಿರ್ಬಂಧ

ಕಾರ್ಕಳ: ಬೋಳ ಶ್ರೀ ವರ್ಧಮಾನ ಸ್ವಾಮಿಯ ಬಸದಿಯ ಹೆಸರಿನಲ್ಲಿ ಹಣ ಸಂಗ್ರಹಿಸುವುದಕ್ಕೆ ನಿರ್ಬಂಧಿಸಿ ಕಾರ್ಕಳ ಹಿರಿಯ ನ್ಯಾಯಾಲಯ ಆದೇಶಿಸಿದೆ.

ಪುರಾತನ ಬೋಳ ಶ್ರೀ ವರ್ಧಮಾನಸ್ವಾಮಿ ಬಸದಿಯ ಆಡಳಿತಗಾರರಾದ ಪ್ರವೀಣ್‌ ಕುಮಾರ್‌ ಅಗರಿ, ಸತೀಶ್‌ ಅಗರಿ ಮತ್ತು ನಿಧಿ ಮಿಥುನ್‌ ಅವರು ತಮ್ಮ ಕುಟುಂಬದ ಆಡಳಿತದಲ್ಲಿರುವ ಈ ಬಸದಿಯ ಜೀರ್ಣೋದ್ಧಾರ ಕೆಲಸಕ್ಕೆ ಅಡಿ ಮಾಡುತ್ತಿದ್ದಾರೆ. ಅಲ್ಲದೆ ಬಸದಿಯ ಜೀರ್ಣೋದ್ಧಾರದ ಹೆಸರು ಹೇಳಿಕೊಂಡು ಅನಧಿಕೃತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಿಕೊಂಡು ಹಣ ಕೇಳುತ್ತಿ‌ದ್ದಾರೆ ಎಂದು ಬಸದಿಯ ಅರ್ಚಕ ವರ್ಧಮಾನ ಇಂದ್ರ ಮತ್ತು ಅವರ ಮಗ ಮಹಾವೀರ ಇಂದ್ರ ಅವರ ವಿರುದ್ಧ ಕಾರ್ಕಳದ ಹಿರಿಯ ಸಿವಿಲ್‌ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಈ ದೂರಿಗೆ ಸಂಬಂಧಿಸಿದಂತೆ ಕಾರ್ಕಳದ ಹಿರಿಯ ನ್ಯಾಯಾಲಯವು ಸೆ. 12ರಂದು ನೀಡಿದ ಆದೇಶದಲ್ಲಿ ವರ್ಧಮಾನ ಇಂದ್ರ ಮತ್ತು ಮಹಾವೀರ ಇಂದ್ರ ಅವರು ಬಸದಿಯ ನಿರ್ವಹಣೆ, ಆಡಳಿತ ಮತ್ತು ಜೀರ್ಣೋದ್ಧಾರ ಕಾರ್ಯಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದನ್ನು ಅಥವಾ ಮಧ್ಯ ಪ್ರವೇಶಿಸುವುದನ್ನು ನಿರ್ಬಂಧಿಸಿ ತಡೆಯಾಜ್ಞೆ ನೀಡಿದೆ. ಮಾತ್ರವಲ್ಲದೆ ಅವರ ಮೂಲಕ ಕ್ರೈಮ್‌ ಮಾಡುವ ಎಲ್ಲ ವ್ಯಕ್ತಿಗಳು ಹಾಗೂ ಬ್ಯಾನರ್‌ಗಳ ಮೂಲಕ ಅಥವಾ ಇತರ ಮಾಧ್ಯಮಗಳಲ್ಲಿ ಬೋಳ ಶ್ರೀ ವರ್ಧಮಾನಸ್ವಾಮಿಯ ಬಸದಿಯ ಹೆಸರಿನಲ್ಲಿ ಹಣ ಸಂಗ್ರಹಿಸುವುದನ್ನು ನಿರ್ಬಂಧಿಸಿ ಆದೇಶ ನೀಡಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.