Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ


Team Udayavani, Sep 17, 2024, 7:55 PM IST

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

ಬೀದರ: ಬಸವಕಲ್ಯಾಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದ್ದು 2025ರ ಡಿಸೆಂಬರ್‌ಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪಕ್ಕೆ ಈವರೆಗೆ 300 ಕೋಟಿ ರೂ. ಬಿಡುಗಡೆಯಾಗಿದ್ದು, ಅನುದಾನದ ಯಾವುದೇ ಕೊರತೆ ಇಲ್ಲ. ಅನುಷ್ಠಾನದ ಜವಾಬ್ದಾರಿ ಗುತ್ತಿಗೆದಾರರ ಮೇಲಿದೆ. ಶೇ.48ರಷ್ಟು ಕಾಮಗಾರಿ ಮುಗಿದಿದೆ. ಕಾಲಮಿತಿಯಲ್ಲಿ ಇನ್ನುಳಿದ ಕೆಲಸ ಮುಗಿಸಲು ನಿರ್ದೇಶನ ನೀಡಿದ್ದೇನೆ. ಮಂಟಪಕ್ಕೆ ಗುಣಮಟ್ಟದ ಕಲ್ಲುಗಳು ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಹುಡುಕಾಟ ನಡೆದಿದೆ.

ಜಿಲ್ಲಾ ನ್ಯಾಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ಧ್ವಜಾರೋಹಣ ಮಾಡದಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ವಿಷಯದಲ್ಲಿ ಹೈಕೋರ್ಟ್‌ನಿಂದ ಆದೇಶ ಬರಬೇಕಾಗುತ್ತದೆ. ಸಿಎಂ ಮತ್ತು ಕಾನೂನು ಸಚಿವರ ಗಮನಕ್ಕೆ ತರುತ್ತೇನೆ, ಸರ್ಕಾರ ಪೂರಕ ಕೆಲಸ ಮಾಡಲಿದೆ ಎಂದರು.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Untitled-1

Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್‌ ಮ್ಯಾನ್‌ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.