Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್ ಸಲ್ಲದು: ಎಂಎಲ್ಸಿ ವಿಶ್ವನಾಥ್
Team Udayavani, Sep 17, 2024, 10:00 PM IST
ಮೈಸೂರು: ಶಾಸಕರಾಗಿ (ಮುನಿರತ್ನ) ಜಾತಿ ನಿಂದನೆ ಮಾಡೋದು ಅಂದರೆ ಏನರ್ಥ?, ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮುನಿರತ್ನ ಅವರನ್ನು ಬಿಜೆಪಿ ಮುಖಂಡರಾದ ಸಿ.ಟಿ ರವಿ, ಅಶ್ವತ್ಥ ನಾರಾಯಣ್ ವಹಿಸಿಕೊಂಡು ಮಾತನಾಡಬಾರದು ಎಂದು ತಾಕೀತು ಮಾಡಿದರು.
ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶೋಷಿತರ ಧ್ವನಿಯಾಗಿದ್ದರು. ಆದರೆ ಎರಡನೇ ಅವಧಿಯಲ್ಲಿ ಸಿಎಂ ಆದ ಬಳಿಕ ಭ್ರಷ್ಟರ ಧ್ವನಿಯಾಗಿದ್ದಾರೆ. ಸಿದ್ದರಾಮಯ್ಯರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
China ಓಪನ್ ಬ್ಯಾಡ್ಮಿಂಟನ್:ಮಾಳವಿಕಾ ಕ್ವಾರ್ಟರ್ ಫೈನಲಿಗೆ
Duleep Trophy Cricket: ಸ್ಯಾಮ್ಸನ್ ಅರ್ಧಶತಕ; ಭಾರತ ‘ಡಿ’ 5ಕ್ಕೆ 306
ODI;ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಅಫ್ಘಾನಿಸ್ಥಾನ
Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.