Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Team Udayavani, Sep 17, 2024, 9:42 PM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮತ್ತು ಮಿತ್ರಪಕ್ಷಗಳ ಸದಸ್ಯರು ಆಕ್ಷೇಪಾರ್ಹ ಹಾಗೂ ಹಿಂಸಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಪ್ರಧಾನಿ ಮೋದಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದರಿಂದ ಭಾರತೀಯ ರಾಜಕೀಯವು ಅವನತಿಯತ್ತ ಸಾಗುವುದನ್ನು ತಡೆಯಬಹುದು. ನಿಮ್ಮ ನಾಯಕರಿಗೆ ಶಿಸ್ತಿನಿಂದ ಇರಲು ಸೂಚಿಸಿ ಎಂದು ಖರ್ಗೆ ಹೇಳಿದ್ದಾರೆ.
ಈಗ ಬಿಜೆಪಿ ಮತ್ತು ಮಿತ್ರ ಪಕ್ಷದವರು ಬಳಸುತ್ತಿರುವ ಭಾಷೆಯು ಭವಿಷ್ಯದ ದೃಷ್ಟಿಯಲ್ಲಿ ಮಾರಕವಾಗಿದೆ. ಇನ್ನೂ ನೋವಿನ ಸಂಗತಿಯೆಂದರೆ, ಕೇಂದ್ರ ಸರ್ಕಾರದ ರೈಲ್ವೆ ಖಾತೆ ರಾಜ್ಯ ಸಚಿವ ಪ್ರತಿಪಕ್ಷದ ನಾಯಕನನ್ನು “ನಂಬರ್ ಒನ್ ಭಯೋತ್ಪಾದಕ’ ಎಂದು ಕರೆದಿದ್ದಾರೆ. ಇನ್ನು “ಮಹಾರಾಷ್ಟ್ರದಲ್ಲಿ ನಿಮ್ಮ ಮಿತ್ರಪಕ್ಷದ ಶಾಸಕರೊಬ್ಬರು, ರಾಹುಲ್ ನಾಲಿಗೆ ಕತ್ತರಿಸಿದರೆ 11 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ’ ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.