INDvsBAN; ದ್ರಾವಿಡ್‌ಗಿಂತ ಗಂಭೀರ್‌ ತರಬೇತಿ ಶೈಲಿ ಭಿನ್ನ: ರೋಹಿತ್‌


Team Udayavani, Sep 18, 2024, 6:42 AM IST

Gambhir’s coaching style is different from Dravid’s: Rohit

ಚೆನ್ನೈ: ಗೌತಮ್‌ ಗಂಭೀರ್‌ ನೇತೃತ್ವದ ತರಬೇತುದಾರರ ಶೈಲಿ ರಾಹುಲ್‌ ದ್ರಾವಿಡ್‌ ತರಬೇತುದಾರರ ಶೈಲಿಗಿಂತ ಭಿನ್ನವಾಗಿದೆ ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮ ಹೇಳಿದ್ದಾರೆ. ಕಳೆದ ಜುಲೈನಲ್ಲಿ ಪುರುಷರ ತಂಡಕ್ಕೆ ಗಂಭೀರ್‌ ಮುಖ್ಯ ಕೋಚ್‌ ಆಗಿ ಆಯ್ಕೆಯಾದ ಬಳಿಕ ರೋಹಿತ್‌, ಇದೇ ಮೊದಲ ಬಾರಿಗೆ ಗಂಭೀರ್‌ ತರಬೇತಿ ನೀಡುತ್ತಿರುವ  ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೆ.19ರಿಂದ ಚೆನ್ನೈಯಲ್ಲಿ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಗೆ ಸಂಬಂಧಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌, ರಾಹುಲ್‌ ಭಾಯ್‌, ವಿಕ್ರಮ್‌ ರಾಥೋಡ್‌ ಮತ್ತು ಪರಾಸ್‌ ಮಾಂಬ್ರೆ ಇವರದ್ದು ವಿಭಿನ್ನ ತಂಡ. ಆದರೆ ಹೊಸ ಕೋಚಿಂಗ್‌ ಬಳಗದಲ್ಲಿ ಒಪ್ಪಿಕೊಳ್ಳಬೇಕಾದ ವಿಚಾರವೆಂದರೆ, ಅದು ವಿಭಿನ್ನ ದೃಷ್ಟಿಕೋನವನ್ನು ಹೊಂದಿದೆ. ನಮ್ಮಲ್ಲಿ ಒಳ್ಳೆಯ ಹೊಂದಾಣಿಕೆಯಿದೆ. ಹೀಗಾಗಿ ಸಮಸ್ಯೆ ಉಂಟಾಗಿಲ್ಲ ಎಂದರು.

ಇನ್ನು ಬಾಂಗ್ಲಾ ವಿರುದ್ಧದ ಸರಣಿಯ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್‌, ಪ್ರತೀ ತಂಡವೂ ಕೂಡ ಭಾರತವನ್ನು ಸೋಲಿಸಲು ಬಯಸುತ್ತದೆ. ಅವರ ಪಾಲಿಗದು ಹೆಮ್ಮೆ. ಭಾರತೀಯ ತಂಡ ವಿಶ್ವದ ಬಹುತೇಕ ಎಲ್ಲ ಅಗ್ರ ತಂಡಗಳೊಂದಿಗೆ ಪಂದ್ಯ ಆಡಿದೆ. ಹೀಗಾಗಿ ಬಾಂಗ್ಲಾ ಸರಣಿಗಾಗಿ ನಾವು ಸಂಪೂರ್ಣವಾಗಿ ವಿಭಿನ್ನ ಕಾರ್ಯತಂತ್ರ ರೂಪಿಸುವ ಅಗತ್ಯವೇನಿಲ್ಲ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.