Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

ಕರಾವಳಿ ಜಿಲ್ಲೆಯ ವಿವಿಧೆಡೆ ಸಿಬಂದಿ ಕೊರತೆ, ಸರ್ವರ್‌ ಸಮಸ್ಯೆ ಪ್ರಮುಖ ಕಾರಣ

Team Udayavani, Sep 18, 2024, 6:48 AM IST

Cylinder

ಉಡುಪಿ: ಕರಾವಳಿ ಜಿಲ್ಲೆಯ ವಿವಿಧೆಡೆ ಗೃಹಬಳಕೆಯ ಗ್ಯಾಸ್‌ ಪೂರೈಕೆಯಲ್ಲಿ ಕೆಲವು ದಿನಗಳಿಂದ ವ್ಯತ್ಯಯ ಉಂಟಾಗುತ್ತಿದೆ. ಎಚ್‌ಪಿಸಿಎಲ್‌, ಬಿಪಿಸಿಎಲ್‌ನಲ್ಲಿ ಸಿಬಂದಿ ಕೊರತೆ ಹಾಗೂ ಸರ್ವರ್‌ ಸಮಸ್ಯೆಯಿಂದ ಈ ಸಮಸ್ಯೆ ಕಂಡು ಬಂದಿದ್ದು, ಇದರಿಂದಾಗಿ ಉಡುಪಿ, ದ.ಕ., ಕೊಡಗು, ಶಿವಮೊಗ್ಗ ಹಾಗೂ ಕೇರಳದ 4 ಜಿಲ್ಲೆಗಳಲ್ಲಿ ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಿದೆ.

ಕೇಂದ್ರ ಕಚೇರಿಯಲ್ಲಿ ಗ್ಯಾಸ್‌ ಪೂರೈಕೆ 1 ದಿನ ವಿಳಂಬವಾದರೆ 100ರಿಂದ 150 ಟ್ರಕ್‌ಗಳ ಓಡಾಟದಲ್ಲಿ ವ್ಯತ್ಯಯವಾಗುತ್ತದೆ. ಬುಕಿಂಗ್‌ ಮಾಡಿದವರು 10ರಿಂದ 20 ದಿನಗಳಷ್ಟು ಕಾಲ ಕಾಯುವ ಸ್ಥಿತಿಯೂ ಎದುರಾಗಿದೆ. ಈ ನಡುವೆ ಬುಕಿಂಗ್‌ ಮಾಡುವಾಗ ಪುಸ್ತಕ ಸಂಖ್ಯೆ ಸಹಿತ ಹಲವರು ವಿವರಗಳನ್ನು ನೀಡಬೇಕಿರುವ ಕಾರಣ ಕೆಲವೊಂದು ಬಾರಿ ತಾಂತ್ರಿಕ ಸಮಸ್ಯೆಗಳು ಗ್ರಾಹಕರಿಗೆ ಎದುರಾಗುತ್ತಿವೆ. ಇದನ್ನು ಸರಿದೂಗಿಸಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂಬುದು ಪೂರೈಕೆದಾರರ ಅನಿಸಿಕೆ.

ವಾರದ ಹಿಂದೆ ಹೆಚ್ಚಿನ ಕಡೆಗಳಲ್ಲಿ ಈ ಸಮಸ್ಯೆ ಎದುರಾಗಿತ್ತು. ಈಗ ಹಂತಹಂತವಾಗಿ ಈ ಸಮಸ್ಯೆಯನ್ನು ನೀಗಿಸಲಾಗಿದೆ ಎನ್ನುತ್ತಾರೆ ಪೂರೈಕೆದಾರರಾದ ರಾಹುಲ್‌. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುತ್ತಿರುವ ಕಾರಣ ಇದರ ಪೂರೈಕೆಯಲ್ಲಿ ಇದುವರೆಗೂ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.

ಒಟಿಪಿ ಕಡ್ಡಾಯ
ಪೈಲಟ್‌ ಯೋಜನೆಯಾಗಿ ಒಟಿಪಿ ಕಡ್ಡಾಯಗೊಳಿಸುವುದನ್ನು ಜಾರಿ ಮಾಡುತ್ತಿದ್ದೇವೆ. ಪಾರದರ್ಶಕತೆಗಾಗಿ ಹಾಗೂ ಸಿಲಿಂಡರ್‌ ಪೂರೈಕೆಯ ದೃಢೀಕರಣಕ್ಕಾಗಿ ಗ್ರಾಹಕರ ಮೊಬೈಲ್‌ ಸಂಖ್ಯೆಗೆ ಬರುವ ಒಟಿಪಿ ನಂಬರ್‌ ಅನ್ನು ಡೆಲಿವರಿ ಸಿಬಂದಿಗೆ ಕೊಡುವುದು ಕಡ್ಡಾಯವಾಗಿದೆ. ಗ್ರಾಹಕರು ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಬೇಕಾದಲ್ಲಿ ತಮ್ಮ ಏಜೆನ್ಸಿಗೆ ಗ್ಯಾಸ್‌ ಪಾಸ್‌ಬುಕ್‌ನೊಂದಿಗೆ ತೆರಳಿ ಬದಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಎಚ್‌ಪಿ ಗ್ಯಾಸ್‌ ಏಜೆಂಟ್‌ ರಾಘವೇಂದ್ರ ಆಚಾರ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.