Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Team Udayavani, Sep 18, 2024, 9:23 AM IST
ದಾವಣಗೆರೆ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಷರ್ಟ್ ಮೇಲೆ ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡಿದ್ದವರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.16 ರಂದು ದಾವಣಗೆರೆ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಡೆದ ಮೆರವಣಿಗೆ ನಡೆಸುತ್ತಿದ್ದು. ಹಳೆ ಪಿಬಿ ರಸ್ತೆ ಗಾಂಧಿ ಸರ್ಕಲ್ ಬಳಿ ಸಂಜೆ ಯಾರೋ ಒಬ್ಬ ವ್ಯಕ್ತಿಯು ಸಾರ್ವಜನಿಕ ನೆಮ್ಮದಿ ಕದಡುವ, ವಿವಿಧ ಧರ್ಮ ಗುಂಪುಗಳು ಅಥವಾ ಕೋಮುಗಳ ನಡುವೆ ಸೌಹಾರ್ದಕ್ಕೆ ಬಾಧಕವಾಗುವ ಕೃತ್ಯವನ್ನು ಮಾಡುವ ಉದ್ದೇಶದಿಂದ ಇತರರೊಡನೆ ಸೇರಿಕೊಂಡು ತನ್ನ ಷರ್ಟ್ ಮೇಲೆ ಪ್ಯಾಲೇಸ್ತೇನ್ ದೇಶದ ಬಾವುಟದ ಸ್ಟಿಕ್ಕರ್ ನ್ನು ಹಾಕಿಕೊಂಡು ಧರ್ಮ, ಜಾತಿ ಆಧಾರದ ಮೇಲೆ ಸೌಹಾರ್ದತೆಯನ್ನು ಹಾಳು ಮಾಡಿ ಜಾತಿ ಅಥವಾ ಕೋಮುಗಳ ನಡುವೆ ದ್ವೇಷ.
ವೈರತ್ವ ಭಾವನೆಗಳನ್ನು ಉಂಟುಮಾಡಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಯನ್ನು ಕದಡುವ ಸಾಧ್ಯತೆ ಇರುವುದರಿಂದ. ಸ್ಟಿಕ್ಕರ್ ಹಚ್ಚಿ ಕೊಂಡಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾಗರಾಜ್ ಎಂಬುವರ ದೂರಿನ ಮೇರೆಗೆ ಬಡಾವಣೆ ಪೊಲೀಸ್ ಠಾಣೆ ಗುನ್ನೆ ನಂ 149/2024 ಕಲಂ 196(1)(ಬಿ), 196(2),61(2),3(5) ಬಿ.ಎನ್.ಎಸ್-2023, ರೀತ್ಯಾ ಕೇಸು ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.