![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 18, 2024, 11:34 AM IST
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಸೆ.18ರ ಬುಧವಾರ 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸವಾಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ರೂ. ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ, ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಧಿಕಾರಿಗಳಿಂದ ತೊಂದರೆಯಾದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.