Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Team Udayavani, Sep 18, 2024, 2:27 PM IST
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರವಾದ ಫ್ಲೆಕ್ಸ್ ಹಾಕಲಾಗಿರುವ ಕುರಿತು ಬಿಜೆಪಿ ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ(ಸೆ18 ) ಒತ್ತಾಯಿಸಿದ್ದಾರೆ.
ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮಗಳ ಧಾರ್ಮಿಕ ಸೌಹಾರ್ದತೆಗೆ ಖ್ಯಾತಿಯಾಗಿರುವ ಸ್ಥಳ ಹಣಗೆರೆಕಟ್ಟೆಯಲ್ಲಿ ಮಂಗಳಾವರ ಪ್ಯಾಲೆಸ್ತೀನ್ ಪರವಾದ ಫ್ಲೆಕ್ಸ್ ಕಟ್ಟಲಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಆಡಳಿತ ಜಾಗದಲ್ಲಿ ಫ್ಲೆಕ್ಸ್ ಹಾಕಿರುವ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದು, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.