UV Fusion: ಮೌನಿಗಳಾಗದಿರಿ…


Team Udayavani, Sep 18, 2024, 3:55 PM IST

15-uv-fusion

ಬುದ್ಧಿವಂತರು ಮೌನಿಗಳಾದರೆ ಮೂರ್ಖರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತದೆ. ಹೌದು ಈ ಮಾತನ್ನು ಹೇಳಿದವರು ನೆಲ್ಸನ್‌ ಮಂಡೇಲಾ. ನಾವು ಈಗಾಗಲೇ ಕೇಳಿರಬಹುದು ತುಂಬಿದ ಕೊಡ ತುಳುಕುವುದಿಲ್ಲ. ಒಂದು ಖಾಲಿ ಕೊಡದಲ್ಲಿ ಏನಾದರಿದ್ದರೆ  ಅದು ಬಹಳ ಶಬ್ದವನ್ನು ಉಂಟುಮಾಡುತ್ತದೆ. ಅದೇ ತುಂಬಿದ ಕೊಡ ಯಾವುದೇ ತರಹದ ಶಬ್ದವನ್ನು ಮಾಡುವುದಿಲ್ಲ ಎಂದು.

ಇದರ ಹಿಂದಿರುವ ಒಳಾರ್ಥ ಏನೆಂದರೆ ತುಂಬಿದ ಕೊಡ ಮತ್ತು ಖಾಲಿ ಕೊಡವನ್ನು ನಮ್ಮ ಸುತ್ತಮುತ್ತ ದಿನನಿತ್ಯ ಗಮನಿಸಬಹುದು. ಖಾಲಿ ಕೊಡಗಳು ಅತೀ ಹೆಚ್ಚು ಮಾತನಾಡುತ್ತಾ, ಕಿರುಚಾಡುತ್ತಾ ನನಗೆ ಎಲ್ಲ ಗೊತ್ತು, ನನಗೆ ಹೆಚ್ಚಿನ ಅನುಭವವಿದೆ, ನಾನು ದೊಡ್ಡ ಸಾಧನೆ ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಾ,  ನಾನು ಎಲ್ಲವನ್ನೂ ಮಾಡಬಲ್ಲೆ, ನನ್ನಿಂದಲೇ ಎಲ್ಲ ಎಂದು ಅಬ್ಬರಿಸುತ್ತಾ, ತಮ್ಮ ಕೆಲಸಕ್ಕಿಂತ  ಬೇಡದ ಮಾತುಗಳಲ್ಲೇ ತೊಡಗಿಸಿಕೊಂಡಿರುತ್ತಾರೆ.

ಆದರೆ ತುಂಬಿದ ಕೂಡವಾದ ಜ್ಞಾನಿಗಳು ಅಥವಾ ಬುದ್ಧಿವಂತರು ಅತೀ ಕಡಿಮೆ ಮಾತನಾಡುತ್ತಾ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿರುತ್ತಾರೆ. ಇವರು ಮಾತನಾಡುವುದು ತುಂಬಾ ಮುಖ್ಯ ಏಕೆಂದರೆ ಅವರು ಮಾತನಾಡುವ ಪದಗಳಲ್ಲಿ ತೂಕವಿರುತ್ತದೆ ಮತ್ತು ಅರ್ಥಪೂರ್ಣವಾಗಿರುತ್ತದೆ. ಅವರು ಯಾವುದೇ ಒಂದು ಪದ ಬಳಕೆ ಮಾಡುವಾಗ, ಕೆಲಸ ಮಾಡುವಾಗ ಯೋಚಿಸಿ ಮಾಡುತ್ತಾರೆ.

ಮಾತಿಗಿಂತ ತಮ್ಮ ಕೆಲಸಗಳಲ್ಲಿ ಉತ್ತರವನ್ನು ನೀಡುತ್ತಾರೆ. ಹೌದು ಇದು ಒಳ್ಳೆಯದೇ ಆದರೆ ಬುದ್ಧಿವಂತರು ಮಾತನಾಡಬೇಕಾದ ಸ್ಥಳದಲ್ಲಿ ಮಾತನಾಡದೆ ಮೂರ್ಖರ ಚೇಷ್ಟೆಯನ್ನು ನೋಡುತ್ತಾ ನನಗೆ ಯಾಕೆ ಬೇಕು ಎಂದು ಕುಳಿತರೆ. ಮೂರ್ಖರ ಸಂಖ್ಯೆ ಹೆಚ್ಚಾಗುತ್ತಾ ಹೋಗುತ್ತದೆ. ಆದ್ದರಿಂದ ಬುದ್ಧಿವಂತರು, ತಿಳಿದವರು ತಮ್ಮ ಅಗತ್ಯವಿರುವ ಸ್ಥಳದಲ್ಲಿ ಮಾತನಾಡಿ ಮೂರ್ಖರ ಬಾಯಿಯನ್ನು ಮುಚ್ಚಿಸುವುದು ಉತ್ತಮ.

- ಸೋನು ಎಸ್‌.

ಬೆಂಗಳೂರು

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.