R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲು
Team Udayavani, Sep 18, 2024, 9:46 PM IST
ಮಂಡ್ಯ: ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆರ್.ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ಅವರ ಎಕ್ಸ್ ಖಾತೆಯಲ್ಲಿ ಎಲ್ಲಿಯೋ ನಡೆದಿರುವ ವೀಡಿಯೊಗಳನ್ನು ಅಪ್ ಲೋಡ್ ಮಾಡುವ ಮೂಲಕ ನಾಗಮಂಗಲದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
ಇದು ಶಾಂತವಾಗಿರುವ ನಾಗಮಂಗಲದಲ್ಲಿ ಮತ್ತೆ ಕೋಮುಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಒಂದಕ್ಕೊಂದು ಸಂಬಂಧ ಕಲ್ಪಿಸಿ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿ ಪ್ರಚೋದನೆ ನೀಡಲು ಪೋಸ್ಟ್ ಮಾಡಿರುವುದು ಕಂಡು ಬಂದಿದೆ ಎಂದು ಪೊಲೀಸ್ ಅಧಿಕಾರಿ ರಮೇಶ್ ನೀಡಿರುವ ವರದಿ ಆಧಾರದ ಮೇಲೆ ಇಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.