Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಚಂದ್ರನಲ್ಲಿಳಿದು ಮಾದರಿಗಳೊಂದಿಗೆ ಭೂಮಿಗೆ ವಾಪಸ್‌; 2028ರಲ್ಲಿ ನೌಕೆ ಉಡಾವಣೆ

Team Udayavani, Sep 19, 2024, 7:05 AM IST

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಹೊಸದಿಲ್ಲಿ: ಚಂದ್ರನ ಮೇಲೆ ಲ್ಯಾಂಡರ್‌ ಇಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದ ಭಾರತ ಇದೀಗ ಚಂದ್ರನಿಂದ ಮಾದರಿ ಸಂಗ್ರಹಿಸುವ ಸಾಹಸಕ್ಕೆ ಮುಂದಾಗಿದೆ. ಇದು ಭಾರತದ 4ನೇ ಚಂದ್ರಯಾನ ಯೋಜನೆಯಾಗಿದ್ದು, 2104 ಕೋಟಿ ರೂ. ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2040ಕ್ಕೆ ಭಾರತ ಕೈಗೊಳ್ಳಲು ನಿರ್ಧರಿಸಿರುವ ಮಾನವ ಸಹಿತ ಚಂದ್ರಯಾನ ಯೋಜನೆಗೆ ಬುನಾದಿಯಾಗಿ ಚಂದ್ರಯಾನ-4 ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ. ಚಂದ್ರನ ಮೇಲೆ ಇಳಿಯಲು, ಮತ್ತೆ ಅಲ್ಲಿಂದ ಉಡಾವಣೆ ಯಾಗಲು ಬೇಕಾಗುವ ಸಾಧನಗಳನ್ನು ಈ ಯೋಜನೆ ಒಳಗೊಂಡಿದೆ ಎಂದರು.

ಚಂದ್ರಯಾನ-4 ಯೋಜನೆಗೆ 2,104.06 ಕೋಟಿ ರೂ. ವೆಚ್ಚವಾಗಲಿದ್ದು, ಇದನ್ನು ಒದಗಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿದೆ.

ಇದು ನೌಕೆಯ ನಿರ್ಮಾಣ, ಪರೀಕ್ಷೆ, ಉಡಾವಣೆಯ ವೆಚ್ಚವನ್ನು ಒಳಗೊಂಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಈ ಯೋಜನೆಯನ್ನು ನಿರ್ವಹಣೆ ಮಾಡಲಿದ್ದು, ಮುಂದಿನ 36 ತಿಂಗಳುಗಳಲ್ಲಿ ಇದು ಜಾರಿಯಾಗುವ ಸಾಧ್ಯತೆ ಇದೆ.

ಈ ಸಾಧನೆ ಮಾಡಿದ 5ನೇ ದೇಶ
ಚಂದ್ರನ ಮಾದರಿಯನ್ನು ಸಂಗ್ರಹಿಸಿ ಭೂಮಿಗೆ ತರಲು ಯಶಸ್ವಿಯಾದರೆ, ಈ ಸಾಧನೆ ಮಾಡಿದ 5ನೇ ದೇಶ ಎಂಬ ಖ್ಯಾತಿಯನ್ನು ಭಾರತ ಪಡೆದುಕೊಳ್ಳಲಿದೆ. ಈಗಾಗಲೇ ರಷ್ಯಾ, ಅಮೆರಿಕ, ಜಪಾನ್‌ ಮತ್ತು ಚೀನ ಇದರಲ್ಲಿ ಯಶಸ್ವಿಯಾಗಿವೆ.

ಏನಿದು ಚಂದ್ರಯಾನ-4?
ಚಂದ್ರಯಾನ-4 ಚಂದ್ರನ ಮೇಲ್ಮೆ„ಯ ಮಾದರಿಯನ್ನು ಸಂಗ್ರಹಿಸಿ ಭೂಮಿಗೆ ತರುವ ಯೋಜನೆಯಾಗಿದೆ. ಇದು ಲ್ಯಾಂಡರ್‌, ರೋವರ್‌ಗಳ ಜತೆಗೆ ಮರುಉಡಾವಣೆ ವಾಹನವನ್ನು ಒಳಗೊಂಡಿರಲಿದೆ. ಚಂದ್ರನ ಅಂಗಳವನ್ನು ತಲುಪಿದ ಬಳಿಕ ಅಲ್ಲಿ ಮಾದರಿಯನ್ನು ಸಂಗ್ರಹಿಸಿ, ಈ ಉಪಕರಣ ಮತ್ತೆ ಉಡಾವಣೆಗೊಂಡು ಭೂಮಿಗೆ ತಲುಪಲಿದೆ. 2028ಕ್ಕೆ ಇದನ್ನು ಉಡಾವಣೆ ಮಾಡಲು ಇಸ್ರೋ ಯೋಜಿಸಿದೆ.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.