Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ


Team Udayavani, Sep 19, 2024, 11:19 AM IST

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

ಬೆಂಗಳೂರು: ನಟ ವಿಷ್ಣುವರ್ಧನ್‌ ಅವರ 74ನೇ ಜನ್ಮದಿನ ಹಿನ್ನೆಲೆಯಲ್ಲಿ, ನಗರದ ಅಭಿಮಾನ್‌ ಸ್ಟುಡಿಯೋ ದಲ್ಲಿನ ಅವರ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಲು ನೂರಾರು ಅಭಿಮಾನಿಗಳು ಆಗಮಿಸಿ ದ್ದರು. ತಮ್ಮ ನೆಚ್ಚಿನ ನಾಯಕನನ್ನು ಸ್ಮರಿಸಿಕೊಂಡ ಅಭಿಮಾನಿಗಳು, ಅವರ ಪರ ಜೈಕಾರ ಘೋಷಣೆ ಕೂಗಿದರು. ಅಲ್ಲಲ್ಲಿ ವಿಷ್ಣು ವರ್ಧನ್‌ ಅವರ ಫೋಟೋ ಗಳು, ಕನ್ನಡ ಬಾವುಟ ರಾರಾಜಿಸುತ್ತಿ ದ್ದವು. ವಿಷ್ಣು ನೆನಪಿನಲ್ಲಿ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಬಾಲಣ್ಣ ಮಕ್ಕಳಿಂದ ತಡೆ: ಇದೇ ಸಂದರ್ಭದಲ್ಲಿ ಅಭಿಮಾನ್‌ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಬಾರದೆಂದು ನಟ ಬಾಲಕೃಷ್ಣ ಅವರ ಮಕ್ಕಳು ಸ್ಟುಡಿಯೋಗೆ ಬೀಗ ಹಾಕಿ, ತಡೆದ ಘಟನೆ ನಡೆದಿದೆ. ಸಂಘಟನೆಯವರನ್ನು ಸ್ಟುಡಿಯೋ ಹೊರಬಾಗದಲ್ಲೇ ನಿಲ್ಲಿಸಿ, ಉಳಿದ ಅಭಿಮಾನಿಗಳಿಗೆ ಮಾತ್ರ ಒಳಗೆ ಪ್ರವೇಶಿಸಲು ಅನುಮತಿಸಲಾಗಿತ್ತು. ವಿಷ್ಣುವರ್ಧನ್‌ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸುವ ವಿಚಾರದಲ್ಲಿ ಮೊದಲಿನಿಂದಲೂ ವಿವಾದ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ  ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಅನುಮತಿಸಿದ್ದರೂ, ಕೋರ್ಟ್‌ ಮೂಲಕ ತಡೆಯಾಜ್ಞೆ ತರಲಾಗಿದೆ. ಇದರಿಂದಾಗಿ ಕೆಲ ಕಾಲ ಗೊಂದಲ ಸೃಷ್ಟಿಯಾಗಿ, ಅಭಿಮಾನಿಗಳಿಂದ ಸರ್ಕಾರದ ವಿರುದ್ಧ ಘೋಷಣೆಗಳು ಕೇಳಿ ಬಂದವು.

ವಿಷ್ಣುವರ್ಧನ್‌ ಅಭಿಮಾನಿ ಸಂಘದ ಅಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ಬಾಲಣ್ಣ ಅವರ ಮಕ್ಕಳು ಇಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿ ಸಬೇಕೆಂಬ ಯೋಜನೆಯಲ್ಲಿದ್ದಾರೆ.  ಅಭಿಮಾನಿಗಳು ಅವರ ಸಮಾಧಿ ದರ್ಶನಕ್ಕೆ ಬಂದಿದ್ದಾರೆ. ಹೀಗೆ ಹೊರಗೆ ಕಾಯಿಸುವುದು ಸರಿಯಲ್ಲ. ಇಲ್ಲಿ ಅವರ ಸ್ಮಾರಕ ವಾ ಗಲೇಬೇಕು. ನಮ್ಮ ಹೋರಾಟ ಇನ್ನು ದೊಡ್ಡಮಟ್ಟದಲ್ಲಿ ಮುಂದುವರಿಸುತ್ತೇವೆ ಎಂದರು.

 

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.