ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Team Udayavani, Sep 19, 2024, 1:05 PM IST
ಗಂಗಾವತಿ: ಶಾಸಕ ಗಾಲಿ ಜನಾರ್ದನರೆಡ್ಡಿ ಪಾಲ್ಗೊಂಡಿದ್ದ ನಗರಸಭೆಯ ಪ್ರಥಮ ಸಾಮಾನ್ಯ ಸಭೆಯಲ್ಲಿ ನಗರಸಭೆಯ ಸದಸ್ಯರಲ್ಲದವರು ಪಾಲ್ಗೊಂಡು ಸಾಮಾನ್ಯ ಸಭೆಯ ನಿಯಮ ಉಲ್ಲಂಘನೆ ಮಾಡಿದ್ದು ಕಂಡು ಬಂತು.
ಸಾಮಾನ್ಯ ಸಭೆಯಲ್ಲಿ ಸದಸ್ಯರು, ಅಪೇಕ್ಷಿತ ಅಧಿಕಾರಿಗಳು ಮತ್ತು ಪತ್ರಕರ್ತರು ಪಾಲ್ಗೊಳ್ಳುವುದು ನಿಯಮ ಬದ್ಧವಾಗಿದ್ದು, ಸೆ.19ರ ಗುರುವಾರ ನಡೆದ ಸಭೆಯಲ್ಲಿ ಮಹಿಳಾ ಸದಸ್ಯರ ಪತಿರಾಯರು ಮತ್ತು ಅವರ ಸಂಬಂಧಿಕರು ಪಾಲ್ಗೊಂಡಿದ್ದರು. ಸದಸ್ಯರಲ್ಲದವರನ್ನು ಸಭೆಯಿಂದ ಹೊರಗೆ ಕಳುಹಿಸಲಾಗದೇ ಪತ್ರಕರ್ತರಿಗೆ ಮಾಹಿತಿ ನೀಡಲಾಗದೇ ಮುಜುಗರಕ್ಕೊಳಗಾಗಿದ್ದು, ಕಂಡು ಬಂತು.
ಸಭೆಯಲ್ಲಿ ಅಭಿಷೇಕ ಸಿರಿಗೇರಿ, ಕಾಶಿಂ ಅಲಿ ಮುದ್ದಾಬಳ್ಳಿ, ದೇವಪ್ಪ ನಾಯಕ, ರಾಚಪ್ಪ ಸಿದ್ದಾಪೂರ, ಪರಶುರಾಮ ಕಿರಿಕಿರಿ, ದುರುಗೇಶ,ಸೋಮನಾಥ ಕಂಪ್ಲಿ, ಅಮರೇಗೌಡ ಸೇರಿ ಕೆಲ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.