Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Team Udayavani, Sep 19, 2024, 6:42 PM IST
ರಾಯಚೂರು: ಕೃಷ್ಣಾ ನದಿಯಿಂದ ಬಂದು ತಾಲೂಕಿನ ಡಿ.ರಾಂಪುರ ಕೆರೆ ಸೇರಿಕೊಂಡಿದ್ದ ಭಾರೀ ಗಾತ್ರದ ಮೊಸಳೆಯನ್ನು ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಗುರುವಾರ(ಸೆ19) ನಡೆದಿದೆ.
ಗ್ರಾಮದ ಕೆರೆಗೆ ನೀರು ಕುಡಿಯಲು ಹೋದ ಕುರಿಗಳನ್ನು, ಹಂದಿಗಳನ್ನು ಮೊಸಳೆ ತಿಂದು ಹಾಕುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರೆಲ್ಲ ಒಗ್ಗೂಡಿ ಇಂದು ಬಲೆ ಹಾಕಿ ಸೆರೆ ಹಿಡಿದಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಮೊಸಳೆಯನ್ನು ಕೃಷ್ಣ ನದಿಯಲ್ಲಿಯೇ ಗ್ರಾಮದಿಂದ ದೂರದಲ್ಲಿ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆರೆಯಲ್ಲಿ ಇನ್ನೂ ಎರಡು ಮೊಸಳೆಗಳಿರುವ ಅನುಮಾನಗಳಿದ್ದು, ಅರಣ್ಯ ಇಲಾಖೆ ಸಿಬಂದಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.