![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 20, 2024, 1:53 AM IST
ಪುತ್ತೂರು: ಸುಬ್ರಹ್ಮಣ್ಯ-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಬೈಕ್ ಮತ್ತು ಶಾಲಾ ಬಸ್ ಪರಸ್ಪರ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭಿರ ಗಾಯಗೊಂಡ ಘಟನೆ ಸೆ.19 ರಂದು ಸಂಭವಿಸಿದೆ.
ಪುತ್ತೂರಿನಿಂದ ಕಾಣಿಯೂರು ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ನವಾಝ್ ಎಣ್ಮೂರು ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮುಖಾಮುಖೀ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಕಾಲಿಗೆ ಗಂಭೀರ ಗಾಯವಾಗಿದೆ.
ಗಾಯಾಳನ್ನು ಹನೀಫ್ ರೆಂಜಲಾಡಿ ಅವರು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭಕ್ತಕೋಡಿ ಜಂಕ್ಷನ್ ಬಳಿ ಅಪಾಯಕಾರಿ ತಿರುವು ಇದ್ದು, ಇಲ್ಲಿ ಪದೇಪದೆ ಅವಘಡಗಳು ಸಂಭವಿಸುತ್ತಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.