Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ: ಮೂಲ್ಕಿಯಲ್ಲಿ ಸತ್ಯಾಗ್ರಹ

Team Udayavani, Sep 20, 2024, 1:30 PM IST

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಮೂಲ್ಕಿ: ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ ಎಂದು ಸರಕಾರವನ್ನು ಆಗ್ರಹಿಸಿ ಕರ್ನಾಟಕ -ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂಲ್ಕಿ ತಾಲೂಕು ಕಚೇರಿಯ ಎದುರು ಕೊರಗ ಸಮುದಾಯ ಮುಖಂಡರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನದಲ್ಲಿ ಮುಂದುವರಿದಿದೆ.

20 ವರ್ಷಗಳಿಂದ ಸರಕಾರ ತಮಗೆ ಕೃಷಿ ಭೂಮಿಯನ್ನು ಕೊಡಿಸುವಂತೆ ಸುಮಾರು 30ಕ್ಕೂ ಮಿಕ್ಕಿದ ಕೊರಗ ಕುಟುಂಬಗಳು ಆಗ್ರಹಿಸುತ್ತಾ ಬಂದಿದ್ದರೂ ಸರಕಾರದಿಂದ ಯಾವುದೇ ವಾಸಕ್ಕೆ ಪ್ರಯೋಜನ ಇಲ್ಲದ ಜಾಗವನ್ನು ಕೊಲ್ಲೂರು ಪದವಿನಲ್ಲಿ ಒದಗಿಸಿದ್ದು ಇದನ್ನು ಬದಲಾಯಿಸಿ ಎಳತ್ತೂರು ಗ್ರಾಮದಲ್ಲಿ 7 ಎಕ್ರೆಗೂ ಮಿಕ್ಕಿದ ಜಾಗವನ್ನು ಗುರುತಿಸಿದ್ದು ಆ ಜಾಗವನ್ನು ಸರಕಾರ ಒದಗಿಸುವಂತೆ ಆಗ್ರಹಿಸಿದೆ.

ಕೊರಗ ಸಮುದಾಯದ ಮುಖಂಡರು ನಡೆಸುತ್ತಿರುವ ಪ್ರತಿಭಟನ ಸ್ಥಳಕ್ಕೆ ಐಟಿಡಿಪಿ ಅಧಿಕಾರಿಗಳಾದ ಬಸವರಾಜ್‌ ನಿನ್ನೆ ಚರ್ಚೆ ನಡೆಸಿ ಮನವೊಲಿಸುವ ಪ್ರಯತ್ನ ಮಾಡಿದ್ದರೂ ಪಟ್ಟು ಹಿಡಿದ ಮುಖಂಡರು ಎರಡನೇ ದಿನದ ಪ್ರತಿಭಟನೆ ಮುಂದುವರಿಸಿದ್ದಾರೆ.

ಮಾತುಕತೆಗೆ ಆಹ್ವಾನ: ಒಪ್ಪದ ಮುಖಂಡರು
ಗುರುವಾರ ಮೂಲ್ಕಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕಾರ್‌, ಉಪ ತಹಶಿಲ್ದಾರ್‌ ದಿಲೀಪ್‌ ರೋಡ್ಕರ್‌, ತಾಲೂಕು ಕಂದಾಯ ಅಧಿಕಾರಿ ದಿನೇಶ್‌ ಪ್ರತಿಭಟನ ನಿರತರನ್ನು ಭೇಟಿ ಮಾಡಿ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಆಹ್ವಾನಿಸಿ ಪರಿಹಾರ ಮಾರ್ಗ ಪ್ರಯತ್ನ ಮಾಡುವ ಭರವಸೆಯಿತ್ತರೂ ಮುಖಂಡರು ಒಪ್ಪದೆ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಮುದಾಯದ ರಾಜ್ಯ ಸಂಯೋಜಕ ಕೆ. ಪುತ್ರನ್‌, ಮುಖಂಡರಾದ ಸುಂದರ ಗುತ್ತಕಾಡು, ಸುಶೀಲಾ ಮೊದಲಾದವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಎಳತ್ತೂರಿನಲ್ಲಿ ಜಾಗ ನೀಡಲು ಆಗ್ರಹ
ಅಧಿಕಾರಿಗಳು ಕೊಲ್ಲೂರು ಪದವಿಗೆ ತೆರಳಿ ಗುರುತಿಸಿದ ಜಾಗ ವಾಸಕ್ಕೆ ಯೋಗ್ಯವಲ್ಲದ ಕಾರಣ ಕೊಲ್ಲೂರು ಪದವಿನ ಜಾಗ ವಾಸಕ್ಕೆ ಯೋಗ್ಯವಲ್ಲದ ಇಳಿಜಾರು ಪ್ರದೇಶವಾಗಿದ್ದು, ಅದನ್ನು ಕೈಬಿಟ್ಟು ನಾವು ಎಳತ್ತೂರಿನಲ್ಲಿ ಗುರುತಿಸಿರುವ ಸರ್ವೇ ನಂಬ್ರ 87ರ 7 ಎಕ್ರೆ 40 ಸೆಂಟ್ಸು ಜಾಗವನ್ನು ಕೊಡಿಸುವ ವರೆಗೆ ಹೋರಾಟ ನಿಲ್ಲದು ಎಂದು ಕೊರಗ ಸಮುದಾಯದ ಮುಖಂಡರು ಹೇಳಿದ್ದಾರೆ.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.