Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

ತೆಂಗು ಬೆಳೆಗಿಲ್ಲದ ಹೆಚ್ಚಿನ ಒಲವು; ಪೂರೈಕೆ ಕಡಿಮೆ

Team Udayavani, Sep 20, 2024, 2:58 PM IST

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

ಉಡುಪಿ: ನಗರದ ಮಾರುಕಟ್ಟೆಯಲ್ಲಿ ಎಳನೀರು ಕೊರತೆ ಎದುರಾಗಿದೆ. ಇಲ್ಲಿಯವರೆಗೆ ಆಸರೆಯಾಗಿದ್ದ ಹೊರಜಿಲ್ಲೆಯ ಎಳನೀರೂ ಇದೀಗ ಪೂರೈಕೆಯಾಗುತ್ತಿಲ್ಲ. ಅನಿವಾರ್ಯವಾಗಿ ತಮಿಳುನಾಡಿನಿಂದ ಜಿಲ್ಲೆಯ ಅಂಗಡಿಗಳಿಗೆ ಎಳನೀರು ತರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಳನೀರು ದರ ಸಹ ಗಗನಕ್ಕೇರಿದ್ದು, ಪಂಚಮಿ ಮತ್ತು ಚೌತಿ ಮುಗಿದರೂ ಎಳನೀರು ಮತ್ತು ಬಾಳೆ ಹಣ್ಣಿನ ದರ ಇಳಿಕೆಯಾಗಿಲ್ಲ. ಸ್ಥಳೀಯವಾಗಿ ಬಾರಕೂರು, ಕುಂದಾಪುರದಿಂದ ಎಳನೀರು ಪೂರೈಕೆಯಾಗುತ್ತಿತ್ತು. ಕಾರ್ಮಿಕರ ಕೊರತೆ, ತೆಂಗು ಬೆಳೆಗೆ ಇಲ್ಲದ ಹೆಚ್ಚಿನ ಒಲವು, ಕೊಬ್ಬರಿ ಎಣ್ಣೆಗೆ ಆದ್ಯತೆ ನೆಲೆಯಲ್ಲಿ ಸ್ಥಳೀಯವಾಗಿ ಎಳನೀರು ಪೂರೈಕೆ ಮಾರುಕಟ್ಟೆಗೆ ಕಡಿಮೆಯಾಗುತ್ತಿದೆ.

ತುಮಕೂರು, ಮೈಸೂರು, ತರಿಕೆರೆ, ಚಿಕ್ಕಮಗಳೂರು, ಹಾಸನ ಭಾಗದಿಂದ ಜಿಲ್ಲೆಗೆ ಹೆಚ್ಚು ಎಳನೀರು ಪೂರೈಕೆಯಾಗುತ್ತಿದ್ದರೂ, ಪ್ರಸ್ತುತ ಅಲ್ಲಿಯೇ ಬೇಡಿಕೆ ಹೆಚ್ಚಿದ್ದು, ಇಳುವರಿ ಕಡಿಮೆ ಇರುವ ಕಾರಣ ಪೂರೈಕೆ ಪ್ರಮಾಣ ತಗ್ಗಿದೆ. ಇದೀಗ ಪ್ರಮುಖ ವ್ಯಾಪಾರಿಗಳು ತಮಿಳುನಾಡಿನಿಂದ ಎಳನೀರು ತರಿಸಿ ಮಾರಾಟ ಮಾಡುತ್ತಿದ್ದಾರೆ. ಎಳನೀರು ದರ ಏರಿಕೆಯಾಗುತ್ತಲೇ ಇದ್ದು, ಒಂದು ಎಳನೀರಿಗೆ 40-50 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ಗೆಂದಾಳೆ ಎಳನೀರು ಒಂದಕ್ಕೆ 60 ರೂ.ನಂತೆ ಮಾರಾಟವಾಗುತ್ತಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

  • ಮಳೆ ಬಿಡುವು ನೀಡಿದರೆ ವಿಪರೀತ ಸೆಕೆ; ಎಳನೀರಿಗೆ ಹೆಚ್ಚಿನ ಬೇಡಿಕೆ

ಬಾಳೆ ಹಣ್ಣು ದುಬಾರಿ
ಹಬ್ಬಗಳು ಮುಗಿದರೂ ಬಾಳೆ ಹಣ್ಣಿನ ದರ ಮಾತ್ರ ಕಡಿಮೆಯಾಗಿಲ್ಲ. ಮೈಸೂರು, ಪುಟ್ಬಾಳೆ, ಪಚ್‌cಬಾಳೆ, ನೇಂದ್ರ, ಬೂದು, ಚಂದ್ರಬಾಳೆ ಸಹಿತ ವಿವಿಧ ಹಣ್ಣಿಗೆ ದರ ಏರಿಕೆಯಾಗಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಇಳುವರಿ ಕುಸಿತವಾದ ಹಿನ್ನೆಲೆಯಲ್ಲಿ ದರ ಇಳಿಕೆಯಾಗುತ್ತಿಲ್ಲ. ಕೆಜಿ ಒಂದಕ್ಕೆ 70-80 ಮತ್ತು 100 ರೂ.ವರೆಗೆ ಬಾಳೆ ಹಣ್ಣು ಮಾರಾಟವಾಗುತ್ತಿದೆ. ಪುಟ್ಬಾಳೆ ಹಣ್ಣು 90-100ಕ್ಕೆ ಕೆಜಿಗೆ ಮಾರಾಟವಾಗುತ್ತಿದೆ ಎಂದು ನಗರದ ಹಣ್ಣಿನ ವ್ಯಾಪಾರಿಗಳು ತಿಳಿಸಿದ್ದಾರೆ. ಉಡುಪಿ ಮಾರುಕಟ್ಟೆಗೆ ತೀರ್ಥಹಳ್ಳಿ, ಶಿವಮೊಗ್ಗ ಭಾಗದಿಂದ ಹೆಚ್ಚಿನ ಪ್ರಮಾಣದಲ್ಲಿ ಬಾಳೆಹಣ್ಣು ಪೂರೈಕೆಯಾಗುತ್ತದೆ.

ಟಾಪ್ ನ್ಯೂಸ್

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.