Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
ಪ್ರಧಾನಿ ಮೋದಿ ಜನ್ಮ ದಿನದಂದು ಘಟನೆ; ವಿಡಿಯೋ ವೈರಲ್
Team Udayavani, Sep 20, 2024, 3:49 PM IST
ಮೊರಾದಾಬಾದ್ (ಉತ್ತರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ರಕ್ತದಾನಿಯಂತೆ ಪೋಸ್ ನೀಡಿದ ಮೊರಾದಾಬಾದ್ ನ ಮೇಯರ್ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಟೀಕೆಯೂ ವ್ಯಕ್ತವಾಗಿದೆ.
ಮೊರಾದಾಬಾದ್ನಲ್ಲಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ( ಸೆಪ್ಟೆಂಬರ್17) ಮೇಯರ್ ವಿನೋದ್ ಅಗರ್ವಾಲ್ ಅವರು ಭಾಗವಹಿಸಿದ್ದರು. ರಕ್ತದಾನ ಮಾಡಲೆಂದು ಬೆಡ್ ಮೇಲೆ ಮಲಗಿದ್ದು ವೈದ್ಯರು ರಕ್ತ ತೆಗೆಯಲು ಸೂಜಿಯನ್ನು ಹಾಕಲು ಮುಂದಾಗುತ್ತಿದ್ದಂತೆಯೇ ಕೊನೆಯ ಕ್ಷಣದಲ್ಲಿ ಮೇಲಕ್ಕೆದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಂದೇ ಒಂದು ಹನಿ ರಕ್ತವನ್ನೂ ನೀಡದೆ ತೆರಳಿರುವ ಬಗ್ಗೆ ಟೀಕೆ ವ್ಯಕ್ತವಾಗಿದೆ.
ये मुरादाबाद BJP मेयर विनोद अग्रवाल हैं PM के जन्मदिन पर रक्तदान करने गए थे। खून देने के लिए मेयर साहब बेड पर तो लेटे लेकिन जैसे ही डॉक्टर ने खून निकालने का प्रयास किया, नेता जी हाथ खड़े कर दिये। बोले हम सिर्फ़ फ़ोटो खिंचाने आये थे। मोदी जी इन्हें दिल माफ नहीं करेंगे #Moradabad pic.twitter.com/RISqTfMIuU
— Arun (आज़ाद) Chahal 🇮🇳 (@arunchahalitv) September 20, 2024
ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತ್ವರಿತವಾಗಿ ಹರಿದಾಡಿದೆ. ಅನೇಕರು ಮೇಯರ್ ಅವರನ್ನು ಅಪಹಾಸ್ಯ ಗುರಿ ಮಾಡಿದ್ದಾರೆ. ಕೇವಲ ಫೋಟೋ ಮತ್ತು ವಿಡಿಯೋ ಗಾಗಿ ಅಮೂಲ್ಯವಾದ ರಕ್ತದಾನವನ್ನು ಬಳಸಿಕೊಂಡದ್ದಕ್ಕಾಗಿ ಟೀಕಾ ಪ್ರಹಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.