IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌


Team Udayavani, Sep 20, 2024, 5:32 PM IST

IPL 2025: Vikram Rathour joined Rahul Dravid again in Rajastan Royals

ಹೊಸದಿಲ್ಲಿ: ಟೀಂ ಇಂಡಿಯಾದಲ್ಲಿ ಮುಖ್ಯ ಕೋಚ್‌ ಆಗಿದ್ದ ರಾಹುಲ್‌ ದ್ರಾವಿಡ್‌ (Rahul Dravid) ಅವರ ಜತೆ ಬ್ಯಾಟಿಂಗ್‌ ಕೋಚ್‌ ಆಗಿದ್ದ ವಿಕ್ರಮ್‌ ರಾಥೋರ್‌ (Vikram Rathour) ಅವರು ಇದೀಗ ಮತ್ತೆ ದ್ರಾವಿಡ್‌ ಜತೆ ಸೇರಿದ್ದಾರೆ. ಹೌದು, ಐಪಿಎಲ್‌ (IPL) ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡಕ್ಕೆ ವಿಕ್ರಮ್‌ ರಾಥೋರ್‌ ಅವರು ಬ್ಯಾಟಿಂಗ್‌ ಕೋಚ್‌ ಆಗಿ ನೇಮಕವಾಗಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ರಾಹುಲ್‌ ದ್ರಾವಿಡ್‌ ಅವರು ರಾಜಸ್ಥಾನ್‌ ರಾಯಲ್ಸ್‌ ತಂಡದ ಮುಖ್ಯ ಕೋಚ್‌ ಆಗಿ ನೇಮಕವಾಗಿದ್ದರು. ಇದೀಗ ಕಳೆದ ಟಿ20 ವಿಶ್ವಕಪ್‌ ನಲ್ಲಿ ಭಾರತ ತಂಡದ ಗೆಲುವಿನಲ್ಲಿ ರಾಹುಲ್‌ ದ್ರಾವಿಡ್‌ ಜತೆ ಸಹಾಯಕವಾಗಿದ್ದ ವಿಕ್ರಮ್‌ ರಾಥೋರ್‌ ಅವರು ಮತ್ತೆ ದ್ರಾವಿಡ್‌ ಬಳಗಕ್ಕೆ ಸೇರಿದ್ದಾರೆ.

“ಹಲವು ವರ್ಷಗಳಿಂದ ವಿಕ್ರಮ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ ನಂತರ, ಅವರ ತಾಂತ್ರಿಕ ಪರಿಣತಿ, ಶಾಂತ ವರ್ತನೆ ಮತ್ತು ಭಾರತೀಯ ಪರಿಸ್ಥಿತಿಗಳ ಆಳವಾದ ತಿಳುವಳಿಕೆಯು ಅವರನ್ನು ರಾಯಲ್ಸ್‌ ಗೆ ಪರಿಪೂರ್ಣವಾಗಿಸುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ” ಎಂದು ರಾಹುಲ್ ದ್ರಾವಿಡ್ ಅವರು ವಿಕ್ರಮ್ ಹೇಳಿದರು. ‌

“ಒಟ್ಟಾಗಿ, ನಾವು ಬಲವಾದ ಬಾಂಧವ್ಯವನ್ನು ನಿರ್ಮಿಸಿದ್ದೇವೆ, ಯಶಸ್ವಿಯಾಗಿ ಭಾರತಕ್ಕೆ ಮಾರ್ಗದರ್ಶನ ನೀಡಿದ್ದೇವೆ. ಅವರೊಂದಿಗೆ ಮತ್ತೆ ಒಂದಾಗಲು ನಾನು ಸಂತೋಷವಾಗಿದ್ದೇವೆ. ಯುವ ಪ್ರತಿಭೆಗಳನ್ನು ಪೋಷಿಸುವ ಮತ್ತು ಆಟಗಾರರ ಸಾಮರ್ಥ್ಯವನ್ನು ಹೆಚ್ಚಿಸುವ ಅವರ ಸಾಮರ್ಥ್ಯವು ಅಮೂಲ್ಯವಾಗಿದೆ. ನಾವು ನಮ್ಮ ತಂಡವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದ್ದೇವೆ. ಇಲ್ಲಿ ರಾಜಸ್ಥಾನ್ ರಾಯಲ್ಸ್‌ ನಲ್ಲಿ ವಿಶ್ವ ದರ್ಜೆಯ ತಂಡವನ್ನು ನಿರ್ಮಿಸುವುದನ್ನು ಮುಂದುವರಿಸಲಿದ್ದೇವೆ” ಎಂದು ರಾಹುಲ್‌ ಹೇಳಿದರು.

2007 ರಿಂದ, ಭಾರತವು ಟಿ20 ವಿಶ್ವಕಪ್ ಗೆದ್ದಿರಲಿಲ್ಲ. 2013 ರಿಂದ ಐಸಿಸಿ ಟ್ರೋಫಿಯನ್ನು ಅನೇಕ ಸಂದರ್ಭಗಳಲ್ಲಿ ಸಮೀಪಿಸಿದರೂ ಬರಗಾಲವನ್ನು ಎದುರಿಸಿತ್ತು. 2024ರಲ್ಲಿ ರಾಹುಲ್-‌ ರಾಥೋರ್‌ ಜೋಡಿಯ ಕೋಚಿಂಗ್‌ ನಲ್ಲಿ ಟಿ20 ವಿಶ್ವಕಪ್‌ ಗೆಲುವು ಸಾಧಿಸಿತು. ಈತನ್ಮಧ್ಯೆ, ರಾಜಸ್ಥಾನ ರಾಯಲ್ಸ್‌ ನ ಏಕೈಕ ಐಪಿಎಲ್ ಪ್ರಶಸ್ತಿಯು 2008 ರಲ್ಲಿ ಅಂದರೆ ಐಪಿಎಲ್ ನ ಮೊದಲ ಋತುವಿನಲ್ಲಿ ಬಂದಿತ್ತು. ದೀರ್ಘಕಾಲದ ನಂತರ ಮತ್ತೊಂದು ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಫ್ರಾಂಚೈಸಿ ರಾಹುಲ್‌ – ರಾಥೋರ್‌ ಜತೆ ಸಾಗುತ್ತಿದೆ.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.