Flipkart Big Billion Day ಸೆ. 27 ರಿಂದ ಆರಂಭ


Team Udayavani, Sep 20, 2024, 4:01 PM IST

16-flipkart

ಬೆಂಗಳೂರು: ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ತನ್ನ ಬಹುನಿರೀಕ್ಷಿತ ವಾರ್ಷಿಕ ಫ್ಲ್ಯಾಗ್ ಶಿಪ್ ಕಾರ್ಯಕ್ರಮವಾದ ಬಿಗ್ ಬಿಲಿಯನ್ ಡೇಸ್ (ಟಿಬಿಬಿಡಿ) 2024 ರ ದಿನಾಂಕಗಳನ್ನು ಘೋಷಣೆ ಮಾಡಿದೆ.

ಈ ಶಾಪಿಂಗ್ ಉತ್ಸವವು ಸೆಪ್ಟೆಂಬರ್ 27 ರಂದು ಆರಂಭವಾಗಲಿದ್ದು, ಅಕ್ಟೋಬರ್ 4 ರವರೆಗೆ ನಡೆಯಲಿದೆ. ಫ್ಲಿಪ್ ಕಾರ್ಟ್ ಪ್ಲಸ್ ಮತ್ತು ವಿಐಪಿ ಸದಸ್ಯತ್ವ ಹೊಂದಿರುವ ಗ್ರಾಹಕರು ಒಂದು ದಿನ ಮೊದಲೇ ಶಾಪಿಂಗ್ ಉತ್ಸವದ ಸೌಲಭ್ಯ ಪಡೆಯಬಹುದಾಗಿದೆ. ಇಡೀ ದೇಶ ಹಬ್ಬದ ಸೀಸನ್ ಗೆ ಸಜ್ಜುಗೊಳ್ಳುತ್ತಿರುವ ಈ ಸಂದರ್ಭದಲ್ಲಿ ದಿ ಬಿಗ್ ಬಿಲಿಯನ್ ಡೇಸ್ 2024 ಗ್ರಾಹಕರಿಗೆ ಅತ್ಯುತ್ತಮ ಡೀಲ್ ಗಳು ಮತ್ತು ಅತ್ಯಾಕರ್ಷಕವಾದ ಉತ್ಪನ್ನಗಳ ಆಯ್ಕೆಗಳನ್ನು ಒದಗಿಸಲಿದೆ.

ಹಬ್ಬದ ಸಿದ್ಧತೆಗಳ ಪೂರ್ವಭಾವಿಯ ಭಾಗವಾಗಿ ದೇಶಾದ್ಯಂತ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಫ್ಲಿಪ್ ಕಾರ್ಟ್ 11 ಹೊಸ ಫುಲ್ ಫಿಲ್ಮೆಂಟ್ ಸೆಂಟರ್ ಗಳನ್ನು (FCs) ಗಳನ್ನು ಆರಂಭಿಸಿದೆ. ಈ ಮೂಲಕ ಫುಲ್ ಫಿಲ್ಮೆಂಟ್ ಸೆಂಟರ್ ಗಳ ಸಂಖ್ಯೆಯನ್ನು 83 ಕ್ಕೆ ಹೆಚ್ಚಿಸಿಕೊಂಡಿದೆ. ಈ ಹೊಸ ಸೆಂಟರ್ ಗಳ ಆರಂಭದಿಂದಾಗಿ ಫ್ಲಿಪ್ ಕಾರ್ಟ್ ನ ಸರಬರಾಜು ಸರಣಿಯ ಮೂಲಕ ಪ್ಯಾನ್ ಇಂಡಿಯಾದ್ಯಂತ ನೇರವಾಗಿ 1 ಲಕ್ಷಕ್ಕೂ ಅಧಿಕ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಬದ್ಧತೆಗೆ ಅನುಗುಣವಾಗಿ ಸಂಸ್ಥೆಯು ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಯತ್ತ ತನ್ನ ಗಮನವನ್ನು ಹರಿಸಿದೆ.

ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ಸೇಲ್ ನಲ್ಲಿ‌ ಮೊಬೈಲ್ ಸೇರಿದಂತೆ ಗ್ಯಾಜೆಟ್ ಗಳು, ಗೃಹಬಳಕೆ ಸಾಮಗ್ರಿಗಳು ಇತರ ದಿನಗಳಿಗಿಂತ ಬಹಳ ಕಡಿಮೆ ಬೆಲೆಯಲ್ಲಿ ದೊರಕುತ್ತವೆ.

ಇದರ‌ ಜೊತೆಗೆ HDFC Bank ಕ್ರೆಡಿಟ್ ಡೆಬಿಟ್ ಕಾರ್ಡ್  ಮೂಲಕ ಖರೀದಿಗೆ ಶೇ.10 ರಷ್ಟು ರಿಯಾಯಿತಿ ದೊರಕಲಿದೆ.

ಟಾಪ್ ನ್ಯೂಸ್

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.