PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
ಪ್ರಧಾನಿಯಾದ ಬಳಿಕ 9ನೇ ಬಾರಿ ಮೋದಿ ಅಮೆರಿಕಕ್ಕೆ
Team Udayavani, Sep 21, 2024, 7:20 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ 3 ದಿನಗಳ ಅಮೆರಿಕ ಪ್ರವಾಸ ಶನಿವಾರ (ಸೆ. 21) ಆರಂಭವಾಗಲಿದೆ. ಈ ಭೇಟಿ ಸಮಯದಲ್ಲಿ ಕ್ವಾಡ್ ಶೃಂಗಸಭೆ, ದ್ವಿಪಕ್ಷೀಯ ಮಾತುಕತೆ, ಬೈಡೆನ್ ಭೇಟಿ, ವಿಶ್ವಸಂಸ್ಥೆಯಲ್ಲಿ ನಡೆಯುವ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿಯಾದ ಬಳಿಕ ಇದು ಮೋದಿ ಅವರ 9ನೇ ಅಮೆರಿಕ ಭೇಟಿಯಾಗಲಿದೆ. ಅಮೆರಿಕದಲ್ಲಿ ನಡೆಯುತ್ತಿರುವ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗುವುದು ಈ ಪ್ರವಾಸದ ಪ್ರಮುಖ ಉದ್ದೇಶವಾಗಿದ್ದರೂ ಕ್ವಾಡ್ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧ, ಇಂಡೋ ಫೆಸಿಫಿಕ್ ಪ್ರದೇಶದಲ್ಲಿ ಸ್ಥಿರತೆ, ಉಕ್ರೇನ್ ಯುದ್ಧ, ಗಾಜಾ ಬಿಕ್ಕಟ್ಟು, ಜಾಗತಿಕ ದಕ್ಷಿಣ (ಗ್ಲೋಬಲ್ ಸೌತ್) ಅಭಿವೃದ್ಧಿ ಮಾತುಕತೆಗಳನ್ನು ಈ ಭೇಟಿ ಒಳಗೊಂಡಿದೆ ಎನ್ನಲಾಗಿದೆ.
ಡೆಲಾವೆರ್ಗೆ ಭೇಟಿ
ಭಾರತದಿಂದ ಪ್ರಯಾಣ ಆರಂಭಿಸುವ ಮೋದಿ ಮೊದಲು ಡೆಲಾವೆರ್ ತಲುಪಲಿದ್ದು, ಇಲ್ಲಿ ನಡೆಯುವ ಕ್ವಾಡ್ ಸಭೆಯಲ್ಲಿ ಭಾಗಿ ಯಾಗಲಿದ್ದಾರೆ. ಬಳಿಕ ನ್ಯೂಯಾರ್ಕ್ಗೆ ಪ್ರಯಾಣಿಸಿ ವಿಶ್ವಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಸೆ. 22ರಂದು ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಟ್ರಂಪ್ ಭೇಟಿ ಖಚಿತ ಇಲ್ಲ
ಅಮೆರಿಕ ಭೇಟಿಯ ಸಮಯ ದಲ್ಲಿ ಮೋದಿ ಅವರನ್ನು ಭೇಟಿ ಮಾಡುವುದಾಗಿ ಟ್ರಂಪ್ ತಿಳಿಸಿದ್ದರು. ಆದರೆ ಈ ಭೇಟಿಗೆ ಸಂಬಂಧಿಸಿ ಅಮೆರಿಕ ಅಥವಾ ಭಾರತದ ಸಚಿವಾಲಯಗಳು ಖಾತ್ರಿ ನೀಡಿಲ್ಲ.
ಅಮೆರಿದಲ್ಲಿ ಮೋದಿ ಕಾರ್ಯಕ್ರಮ
1. ಕ್ವಾಡ್ ಶೃಂಗಸಭೆಯಲ್ಲಿ ಭಾಗಿ
2. ದ್ವಿಪಕ್ಷೀಯ ಮಾತುಕತೆ
3. ಕ್ಯಾನ್ಸರ್ ಉಪಕ್ರಮಗಳ ಘೋಷಣೆ
4. ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ
5. ಅಮೆರಿಕ ಟೆಕ್ ನಾಯಕರೊಂದಿಗೆ ಚರ್ಚೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.