Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Team Udayavani, Sep 21, 2024, 7:40 AM IST
ಬೆಂಗಳೂರು: ತಿರುಪತಿ ದೇಗುಲದಲ್ಲಿ ಲಡ್ಡು ತಯಾರಿಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂಬ ವರದಿ ಭಾರೀ ವಿವಾದಕ್ಕೆ ಕಾರಣ ವಾಗಿರು ವಂತೆಯೇ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಸೇವೆಗಳು ಹಾಗೂ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸರಕಾರ ಸೂಚಿಸಿದೆ.
ಈ ಸಂಬಂಧ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರ ಜತೆಗೆ ದೇವಾಲಯಗಳಲ್ಲಿ ಸಿದ್ಧಪಡಿಸುವ
ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.