Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ


Team Udayavani, Sep 21, 2024, 1:36 AM IST

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

ಬ್ರಹ್ಮನ ಇಚ್ಛೆಗೆ ಒಳ್ಳಪಟ್ಟದ್ದು ಧರ್ಮ. ನಮ್ಮದೇ ವಿಧಾನದಲ್ಲಿ ಭಗವಂತನ ಇಚ್ಛೆ ಯಾವುದು ಎಂದು ಅರಿತು ನಡೆಯಬೇಕು. “ದ್ವಾವಿಮೌ ಪುರುಷೌ ಲೋಕೇ ಕ್ಷರಶ್ಚಾಕ್ಷರ ಉಚ್ಯತೆ… ಪುರುಷೋತ್ತಮ… ತನ್ನನ್ನು ಪುರುಷೋತ್ತಮ ಎಂದು ಕೃಷ್ಣನೇ ಹೇಳಿದ್ದಾನೆ. ಇಲ್ಲಿ ಪುರುಷ ಎಂದರೆ ಗಂಡಸು ಎಂದರ್ಥವಲ್ಲ.

ಪುರುಷೋತ್ತಮ ಎನ್ನುವಾಗ ಸ್ತ್ರೀಯರನ್ನು ಏಕೆ ಬಿಟ್ಟರು ಎಂದು ಕೆಲವರು ಪ್ರಶ್ನೆ ಮಾಡುತ್ತಾರೆ. “ಪುರ’ ಅಂದರೆ ದೇಹ. ದೇಹಧಾರಿಗಳೆಲ್ಲರೂ ಪುರುಷರೆಂದೆನಿಸಿಕೊಳ್ಳುತ್ತಾರೆ. ದೇಹಧಾರಿಗಳು ಪುರುಷರೂ ಆಗಬಹುದು, ಸ್ತ್ರೀಯರೂ ಆಗಬಹುದು. ಕ್ಷರ (ಜೀವ ರಾಶಿ), ಅಕ್ಷರ (ಲಕ್ಷ್ಮೀ) ಎಂಬ ಎರಡು ಜಾತಿಗಳು. ಬುದ್ಧಿವಂತರು ಯಾರು ಎಂದರೆ ಭಗವಂತನ ಸರ್ವೋತ್ತಮತ್ವವನ್ನು ಒಪ್ಪಿಕೊಂಡವರು ಎಂಬುದುತ್ತರ. ಬುದ್ಧಿ = ನಿಶ್ಚಯ ಮಾಡುವ ಶಕ್ತಿ.

ಭಗವಂತನನ್ನು ಪುರುಷೋತ್ತಮ ಎಂದು ನಿರ್ಧಾರ ತಳೆಯುವ ಶಕ್ತಿ ಇಲ್ಲದಿದ್ದರೆ ಬುದ್ಧಿ ಇಲ್ಲ ಎಂದೇ ಅರ್ಥ. ಬುದ್ಧಿಮಾನ್‌ =ನಿರ್ಧಾರ ತಳೆಯುವ ಶಕ್ತಿ ಉಳ್ಳವನು. ಭಗವಂತನ ಸರ್ವೋತ್ತಮತ್ವವನ್ನು ಅರಿಯಲಾಗದಿದ್ದರೆ “ಅಬುದ್ಧಿಮಾನ್‌’. ದೇವರು ಬಿಟ್ಟರೆ ಉಳಿದದ್ದು ಅನಿತ್ಯ. ನಾವು ಹೆಚ್ಚಿನ ವಿಷಯಗಳನ್ನು ಹೇಳುವುದು ಈ ಜನ್ಮಕ್ಕೆ ಸಂಬಂಧಿಸಿ. ಎಲ್ಲ ಜನ್ಮಗಳಿಗೆ ಸಂಬಂಧಪಟ್ಟವ ಭಗವಂತ ಮಾತ್ರ. ಭಗವಂತನಿಗೂ ನಮಗೂ ನಿತ್ಯಸಂಬಂಧ. ಆತನಿಗೆ ನಮ್ಮದೆಲ್ಲವೂ ಗೊತ್ತಿದೆ. ಅದನ್ನೇ ಬಲಪಡಿಸಬೇಕು. ಆದ್ದರಿಂದಲೇ “ಕೃತಕೃತ್ಯಶ್ಚ ಭಾರತ’.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.