Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


Team Udayavani, Sep 21, 2024, 7:17 AM IST

Daily Horoscope:

21-09-2024

ಮೇಷ: ಅನಿಶ್ಚಿತ ವಾತಾವರಣ ಆದರೂ ಕಾರ್ಯದಲ್ಲಿ ನಿಶ್ಚಿಂತೆ. ಉದ್ಯೋಗ ಸ್ಥಾನ ದಲ್ಲಿ ನೆಮ್ಮದಿ. ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ದೂರದೂರಿನ ಬಂಧುಗಳ ಆಗಮನ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಕೆಲಸ ಮಾಡಲು ನಿರುತ್ಸಾಹ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ವಿಪುಲ ಅವಕಾಶಗಳು. ಹೊಸಬರ ಪರಿಚಯದಿಂದ ವ್ಯವಹಾರಕ್ಕೆ ಲಾಭ. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ. ಕೃಷಿ ಕ್ಷೇತ್ರಕ್ಕೆ ಪ್ರವೇಶದಿಂದ ಅನುಕೂಲ.

ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸ್ವಂತ ಉದ್ಯಮ ವಿಸ್ತರಣೆಗೆ ಯೋಜನೆ. ನೌಕರರ ಸಮಸ್ಯೆ ನಿವಾರಣೆ. ಶೋಕಿ ಸಾಮಗ್ರಿಗಳು, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂಭ್ರಮ.

ಸಿಂಹ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಚಿಂತೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ಸರಕಾರಿ ಕಾರ್ಯಾಲಯದ ಕೆಲಸ ಸುಗಮ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಒಳ್ಳೆಯ ಹೆಸರು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.

ವೃಶ್ಚಿಕ: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯೋಗದಲ್ಲಿ ಆನಂದ, ಉದ್ಯಮದಲ್ಲಿ ನೌಕರವರ್ಗದ ಸಹಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ.

ಧನು: ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ನಿವೇಶನ ಖರೀದಿ ಮಾತುಕತೆ ಸಫ‌ಲ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ದೇವತಾರ್ಚನೆಯಲ್ಲಿ ಆಸಕ್ತಿ. ಮಹಿಳೆಯರ ಸೊÌàದ್ಯೋಗ ಮುನ್ನಡೆಯಲ್ಲಿ. ಎಲ್ಲರ ಆರೋಗ್ಯ ಉತ್ತಮ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಮುದ್ರಣ ಸಾಮಗ್ರಿ, ಸ್ಟೇಶನರಿ, ವಸ್ತ್ರ, ಆಭರಣ, ಯಂತ್ರೋಪಕರಣಗಳು, ಮೊದಲಾದವುಗಳಿಗೆ ಅಧಿಕ ಬೇಡಿಕೆ. ಯಾರಿಗೂ ಆರೋಗ್ಯ ಸಮಸ್ಯೆ ಇಲ್ಲ. ಸಣ್ಣ ಪ್ರಯಾಣದ ಸಾಧ್ಯತೆ.

ಮೀನ: ವ್ಯವಹಾರಗಳಲ್ಲಿ ನಿಧಾನವಾಗಿ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸಹಾಯ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ. ಮನೆಯಲ್ಲಿ ನೆಮ್ಮದಿ.

ಟಾಪ್ ನ್ಯೂಸ್

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Chikkaballapura: Walk in Chikkaballapura on World Peace Day

Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.