Hagga movie review: ರೋಚಕ ರಹಸ್ಯದ ಕಥಾನಕ


Team Udayavani, Sep 21, 2024, 9:37 AM IST

Hagga movie review

ಅದೊಂದು ಸಣ್ಣ ಹಳ್ಳಿ, ಹೆಸರು ನಾಗೆಕೊಪ್ಲು. ಊರಲ್ಲೊಂದು ವಿಚಿತ್ರ ಸಮಸ್ಯೆ, ಕೇಳುವುದಕ್ಕೆ ಭಯಾನಕ. ಅಲ್ಲಿ ಏನಾಗುತ್ತಿದೆ? ದುರ್ಘ‌ಟನೆಗಳ ಹಿಂದೆ ಯಾರ ಕೈವಾಡವಿದೆ? ಎಷ್ಟೇ ಹುಡುಕಿದರೂ ಸಿಗ ಲಾರದ ಉತ್ತರ, ಬಗೆಹರೆಯದ ಸಮಸ್ಯೆ. ಈ ಸಮಸ್ಯೆ ಮುಂದೆ ಹೇಗೆ ಅಂತ್ಯ ಕಾಣುತ್ತದೆ ಎಂಬುದೇ ಈ ವಾರ ತೆರೆಕಂಡ “ಹಗ್ಗ’ ಸಿನಿಮಾದ ಕಥಾ ಹಂದರ.

ಮೇಲ್ನೋಟಕ್ಕೆ ಇದು ಹಾರರ್‌ ಸಿನಿಮಾ ರೀತಿ ಕಂಡರೂ, ನಿಗೂಢತೆಯ ನಿರೂಪಣೆ ಇಲ್ಲಿ ಹೆಚ್ಚಾಗಿ ಕಂಡುಬಂದಿದೆ. ಚಿತ್ರದ ಮೊದಲಾರ್ಧ ಪ್ರೀತಿ, ಪ್ರೇಮ, ಹಾಡು, ಡ್ಯಾನ್ಸ್‌, ಫೈಟ್‌ ಹೀಗೆ ಸಾಗಿದರೆ, ಅಸಲಿ ಕಥೆ ಶುರುವಾಗುವುದೇ ಮಧ್ಯಂ ತರ  ದಿಂದ. ವಿಚಿತ್ರ ಕೊಲೆ ಗಳ ಸರಣಿಯ ಹಿಂದಿರುವ ರಹಸ್ಯವನ್ನು ಬೆನ್ನು ಹತ್ತುವ ನಾಯಕ, ನಾಯಕಿಗೆ ಹಿಂದೆ ನಡೆದ ದುರ್ಘ‌ಟನೆ ಯೊಂದರ ಬಗ್ಗೆ ಅರಿವಿಗೆ ಬರುತ್ತದೆ. ಇಲ್ಲಿ ಪ್ರೇತಾತ್ಮದ ಸೇಡಿದೆ, ಹಳೆಯದೊಂದು ವೈಷಮ್ಯವಿದೆ, ವಾಮಾ ಚಾರ, ಮಾಟಮಂತ್ರಗಳ ಅಂಶಗಳೂ ಕಥೆಯಲ್ಲಿ ಅಡಕವಾಗಿವೆ. ಇವುಗಳಿಗೆಲ್ಲ ಕೊನೆ ಕಾಣಿಸುವತ್ತ ಕಥೆ ಸಾಗುತ್ತದೆ.

ಚಿತ್ರದ ದ್ವಿತೀಯಾರ್ಧದಲ್ಲಿ ಬರುವ ಸಣ್ಣ ಕಥೆಯೇ ಈ ಚಿತ್ರಕ್ಕೆ ತಿರುವು. ಹಗ್ಗ ಇಲ್ಲಿ ಕೇವಲ ಹಗ್ಗವಾಗದೇ ಕಥೆಗೆ ಜೀವ ತುಂಬುವ ವಸ್ತುವಾಗಿದೆ. ಗ್ರಾμಕ್ಸ್‌ ಅಂಶಗಳು ಚಿತ್ರದ ಮೆರಗನ್ನು ಹೆಚ್ಚಿಸಿವೆ. ಎರಡನೇ ಭಾಗದಂತೆ, ಮೊದಲನೇ ಭಾಗದಲ್ಲೂ ನಿರೂಪಣೆ ಇದ್ದಿದ್ದರೆ ಸಿನಿಮಾ ಮತ್ತಷ್ಟು ರೋಚಕವೆನಿಸುತ್ತಿತ್ತು. ಆದರೂ, ನಿರ್ದೇಶಕ ಅವಿನಾಶ್‌ ಕಥೆ ಕಟ್ಟಿಕೊಡುವಲ್ಲಿ ಎಡವಿಲ್ಲ.

ನಟಿ ಅನು ಪ್ರಭಾಕರ್‌ ಅವರ ಭಿನ್ನ ಅವತಾರವನ್ನು ಚಿತ್ರದಲ್ಲಿ ಕಾಣಬಹುದು. ಅವರ ಸಂಭಾಷಣೆಗಳು ಕಡಿಮೆ ಯಿದ್ದರೂ ನಟನೆಯಿಂದಲೇ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುತ್ತಾರೆ. ನಟಿ ಭವಾನಿ ಪ್ರಕಾಶ್‌ ಅವರ ನಟನೆಯೂ ಚಿತ್ರದ ಮತ್ತೂಂದು ಹೈಲೈಟ್‌. ಹರ್ಷಿಕಾ ಪೂಣಚ್ಚ ಹಾಗೂ ವೇಣು ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಪ್ರಿಯಾ ಹೆಗ್ಡೆ, ಅವಿನಾಶ್‌, ಸುಧಾ ಬೆಳವಾಡಿ, ತಬಲಾ ನಾಣಿ, ಸಂಜು ಬಸಯ್ಯ ಚಿತ್ರದಲ್ಲಿ ನಟಿಸಿದ್ದಾರೆ.

ನಿತೀಶ ಡಂಬಳ

ಟಾಪ್ ನ್ಯೂಸ್

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

Vikasa Parva Movie Review

Vikasa Parva Movie Review: ಜೀವನ ಪಾಠದ ‘ವಿಕಾಸ ಯಾತ್ರೆ’

kaalapatthar

Kaalapatthar movie review: ಶಿಲೆಯ ಸುತ್ತದ ಸೆಳೆತವಿದು..

Ronny

Ronny Movie Review: ಬಣ್ಣದ ಕನಸಿಗೆ ರಕ್ತ ಲೇಪನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.