Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ


Team Udayavani, Sep 21, 2024, 12:32 PM IST

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

ಮುಂಬೈ: ಬಾಲಿವುಡ್ ನಟ ಪರ್ವಿನ್ ದಾಬಸ್ ಅವರ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿರುವುದಾಗಿ ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ನಟ ಗಂಭೀರ ಗಾಯಗೊಂಡಿದ್ದು ಅವರನ್ನು ಮುಂಬೈನ ಬಾಂದ್ರಾದಲ್ಲಿರುವ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಪತ್ನಿ ಪ್ರೀತಿ ಜಾಂಗಿಯಾನಿ ಜೊತೆಗಿದ್ದಾರೆ ಎಂದು ಹೇಳಲಾಗಿದೆ.

ನಟ ಪರ್ವಿನ್ ದಬಾಸ್ ಪ್ರೊ ಪಂಜಾ ಲೀಗ್‌ನ ಸಹ ಸಂಸ್ಥಾಪಕರಾಗಿದ್ದಾರೆ. ಕಾರು ಅಪಘಾತದ ಬಗ್ಗೆ ಪ್ರೊ ಪಂಜಾ ಲೀಗ್ ಸ್ವತಃ ಮಾಹಿತಿಯನ್ನು X ನಲ್ಲಿ ಹಂಚಿಕೊಂಡಿದ್ದು “ಪ್ರೊ ಪಂಜಾ ಲೀಗ್ ಸಹ ಸಂಸ್ಥಾಪಕ ಪರ್ವಿನ್ ದಾಬಾಸ್ ಅವರು ಶನಿವಾರ ಬೆಳಿಗ್ಗೆ ಕಾರು ಅಪಘಾತಕ್ಕೊಳಗಾಗಿದ್ದು ಅವರನ್ನು ಹೋಲಿ ಫ್ಯಾಮಿಲಿ ಆಸ್ಪತ್ರೆ, ಬಾಂದ್ರಾ, ಐಸಿಯುಗೆ ದಾಖಲಿಸಲಾಗಿದೆ ಎಂದು ತಿಳಿಸಲು ನಾವು ವಿಷಾದಿಸುತ್ತೇವೆ. ಎಂದು ಪೋಸ್ಟ್ ಹಾಕಿದ್ದಾರೆ.

ಪರ್ವಿನ್ ದಾಬಾಸ್ ಅವರು 2008 ರಲ್ಲಿ ನಟಿ ಪ್ರೀತಿ ಜಾಂಗಿಯಾನಿ ಅವರನ್ನು ವಿವಾಹವಾದರು.

ನಟ ಪರ್ವಿನ್ ದಾಬಾಸ್ 2006 ರಲ್ಲಿ ಬಿಡುಗಡೆಯಾದ ಖೋಸ್ಲಾ ಕಾ ಘೋಸ್ಲಾ ಚಿತ್ರದಲ್ಲಿ ಕಾಣಿಸಿಕೊಂಡರು. ಮೈ ನೇಮ್ ಈಸ್ ಖಾನ್, ರಾಗಿಣಿ ಎಂಎಂಎಸ್ 2 ಚಿತ್ರಗಳಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದರು, ಅಲ್ಲದೆ ಇತ್ತೀಚೆಗೆ ಅವರು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಶರ್ಮಾ ಜಿ ಕಿ ಭೇಟಿ ಚಿತ್ರದಲ್ಲಿ ಕಾಣಿಸಿಕೊಂಡರು.

 

 

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.