Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ


Team Udayavani, Sep 22, 2024, 6:45 AM IST

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

ಮಂಗಳೂರು: ಬೆಂಗಳೂರಿನಲ್ಲಿ ಯುವತಿಯನ್ನು ಕೊಲೆಗೈದು 30 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಬೆಚ್ಚಿ ಬಿದ್ದಿದೆ. ಇದೇ ರೀತಿ ಮಹಿಳೆಯೋರ್ವರನ್ನು ಕೊಲೆಗೈದು 29 ತುಂಡುಗಳನ್ನಾಗಿ ಮಾಡಿ ಹಗಲಿಡೀ ಮನೆಯೊಳಗಿಟ್ಟು ರಾತ್ರಿಯಾಗುತ್ತಿದ್ದಂತೆಯೇ ರಸ್ತೆ ಬದಿಯಲ್ಲಿ ಎಸೆದ ಕೃತ್ಯ ಮಂಗಳೂರು ನಗರದಲ್ಲಿ ಸರಿಸುಮಾರು 5 ವರ್ಷಗಳ ಹಿಂದೆ ನಡೆದಿತ್ತು.

ಫ‌ಂಡ್‌ ಹಣದ ವಿಚಾರವಾಗಿ ಶ್ರೀಮತಿ ಶೆಟ್ಟಿ (42) ಅವರನ್ನು ಜೋನಸ್‌ ಸ್ಯಾಮ್ಸನ್‌(40) ಮತ್ತು ಆತನ ಪತ್ನಿ ವಿಕ್ಟೋರಿಯಾ ಮಥಾಯಿಸ್‌(47) 2019ರ ಮೇ 11ರಂದು ತಮ್ಮ ಮನೆಯಲ್ಲಿಯೇ ಕೊಲೆ ಮಾಡಿದ್ದರು. ಬೆಳಗ್ಗೆ ಮರದ ದೊಣ್ಣೆಯಿಂದ ಹೊಡೆದು ಸ್ಮತಿ ತಪ್ಪಿದ್ದ ಶ್ರೀಮತಿ ಶೆಟ್ಟಿಯವರನ್ನು ಬಚ್ಚಲು ಮನೆಗೆ ಎಳೆದೊಯ್ದು ಕತ್ತಿಯಿಂದ 29 ತುಂಡುಗಳನ್ನಾಗಿ ಮಾಡಿದ್ದರು. ಆ ತುಂಡುಗಳನ್ನು ಮನೆಯಲ್ಲಿಯೇ ರಾತ್ರಿಯವರೆಗೆ ಇಟ್ಟುಕೊಂಡಿದ್ದರು. ರಾತ್ರಿಯಾಗುತ್ತಿದ್ದಂತೆಯೇ  ಜೋನಸ್‌ ಅದನ್ನು ಸ್ಕೂಟರ್‌ನಲ್ಲಿಟ್ಟು ನಗರದ ನಾಲ್ಕಕ್ಕೂ ಅಧಿಕ ಕಡೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಟ್ಟು ಹೋಗಿದ್ದ. ಮರುದಿನ ಕದ್ರಿ ಬಳಿ ಪ್ಲಾಸ್ಟಿಕ್‌ ಕವರ್‌ನಲ್ಲಿ ರುಂಡ ಪತ್ತೆಯಾದಾಗ ಪ್ರಕರಣ ಬಯಲಾಗಿತ್ತು. ಈ ಆರೋಪಿಗಳಿಗೆ ಜೋನಸ್‌ನ ಸ್ನೇಹಿತ ರಾಜು ಎಂಬಾತ ಸಹಕರಿಸಿದ್ದ.

ನಾಳೆ ಶಿಕ್ಷೆ ಪ್ರಕಟ:

ವಿಚಾರಣೆ ನಡೆಸಿದ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್‌. ಎಸ್‌. ಅವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾಗಿದೆ ಎಂದು  ಸೆ.13ರಂದು ತೀರ್ಪು ನೀಡಿದ್ದರು. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಸೆ.23ರಂದು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಈ ಪ್ರಕರಣ ಕೂಡ ರಾಜ್ಯದಾದ್ಯಂತ ತಲ್ಲಣ ಮೂಡಿಸಿತ್ತು. ಹಾಗಾಗಿ ಶಿಕ್ಷೆಯ ಪ್ರಮಾಣದ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಕುತೂಹಲವಿದೆ.

ಟಾಪ್ ನ್ಯೂಸ್

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.