Chess Olympiad: ಭಾರತದ ಗೆಲುವಿಗೆ ಬ್ರೇಕ್‌


Team Udayavani, Sep 21, 2024, 9:03 PM IST

Chess Olympiad: ಭಾರತದ ಗೆಲುವಿಗೆ ಬ್ರೇಕ್‌

ಬುಡಾಪೆಸ್ಟ್‌ (ಹಂಗೇರಿ): ಇಲ್ಲಿ ನಡೆಯುತ್ತಿರುವ 45ನೇ ಚೆಸ್‌ ಒಲಿಂಪಿಯಾಡ್‌ನ‌ಲ್ಲಿ ಭಾರತದ ಸತತ 8 ಗೆಲುವುಗಳ ಓಟಕ್ಕೆ ಉಜ್ಬೇಕಿಸ್ಥಾನ ಬ್ರೇಕ್‌ ಹಾಕಿದೆ. ಇತ್ತಂಡಗಳ 9ನೇ ಸುತ್ತಿನ ಪಂದ್ಯ 2-2 ಸಮಬಲಗೊಂಡಿದೆ. ಆದರೂ ಭಾರತ 17 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಅಮೆರಿಕ, ಉಜ್ಬೇಕಿಸ್ಥಾನ ಮತ್ತು ಚೀನ ತಲಾ 15 ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿವೆ.

9ನೇ ಸುತ್ತಿನಲ್ಲಿ ವಿದಿತ್‌ ಗುಜರಾತಿ-ಜಖೋಂಗಿರ್‌ ವಖೀಡೋವ್‌ ಪಂದ್ಯ ಡ್ರಾಗೊಂಡಿತು. ಬಳಿಕ ಡಿ. ಗುಕೇಶ್‌-ನದಿರ್‌ಬೆಕ್‌ ಅಬ್‌ಸಟರೋವ್‌ ಪಂದ್ಯ, ಆರ್‌. ಪ್ರಜ್ಞಾನಂದ-ಜವೊಖೀರ್‌ ಸಿಂಡರೋವ್‌ ನಡುವಿನ ಮುಖಾಮುಖೀ, ಅರ್ಜುನ್‌ ಎರಿಗೇಸಿ- ಶಂಸುದ್ದಿನ್‌ ನಡುವಿನ ಪಂದ್ಯವೂ ಡ್ರಾದಲ್ಲೇ ಮುಗಿಯಿತು.

ಮಹಿಳಾ ವಿಭಾಗದ 9ನೇ ಸುತ್ತಿನಲ್ಲಿ ಭಾರತ-ಅಮೆರಿಕ ನಡುವಿನ ಪಂದ್ಯ 2-2ರ ಸಮಬಲಗೊಂಡಿದೆ.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.