Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
Team Udayavani, Sep 22, 2024, 7:16 AM IST
22-09-2024
ಮೇಷ: ಕಾರ್ಯಾಲಯಕ್ಕೆ ಮಾತ್ರವಿರಾಮ, ಚಟುವಟಿಕೆಗಳು ಅವಿಶ್ರಾಂತ. ವ್ಯವಹಾರ ಕ್ಷೇತ್ರದಿಂದಲೂ ಬಗೆಬಗೆಯ ಒತ್ತಡಗಳು. ಮನೆಯಲ್ಲಿ ಸಂಭ್ರಮದ ವಾತಾವರಣ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ.
ವೃಷಭ: ವಿರಾಮದ ಸಂದರ್ಭದಲ್ಲಿ ಹೊಸಬರ ಪರಿಚಯ. ವ್ಯವಹಾರ ಕ್ಷೇತ್ರದಲ್ಲಿ ಹೊಸ ಸ್ಥಾನಕ್ಕೆ ಪ್ರವೇಶ. ಸಂಸ್ಥೆಯ ಕಟ್ಟಡ ನವೀಕರಣ ಆರಂಭ.ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಭೇಟಿ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ನೆಮ್ಮದಿ.
ಮಿಥುನ: ಮನೆಯಲ್ಲಿ ಆರಾಮದ ವಾತಾವರಣ. ಉದ್ಯೋಗಸ್ಥರಿಗೆ ಬಾಕಿಯುಳಿದಿರುವ ಕೆಲಸಗಳನ್ನು ನಾಳೆ ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
ಕರ್ಕಾಟಕ: ದೇವತಾರಾಧನೆಯಿಂದ ಮನೆಯಲ್ಲಿ ಶಾಂತಿ.ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ.ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಅವಕಾಶಗಳು ಗೋಚರ.
ಸಿಂಹ: ವ್ಯವಹಾರ ಮತ್ತು ಕಾರ್ಯ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳು ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ.ಗೃಹಿಣಿಯರ ಆದಾಯ ಹೆಚ್ಚಳ.
ಕನ್ಯಾ: ಉದ್ಯೋಗ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹೊಸ ರೀತಿಯ ಉದ್ಯಮದ ಕಲ್ಪನೆ ಸಾಕಾರ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.
ತುಲಾ: ಹಿರಿಯ ಬಂಧುವಿನಿಂದ ಭರವಸೆಯ ಮಾರ್ಗದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಹಣಕಾಸು ವ್ಯವಹಾರದಲ್ಲಿ ಹಿನ್ನಡೆ.ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.
ವೃಶ್ಚಿಕ: ಪರಮ ವೈಭವ ಇಲ್ಲವಾದರೂ ನೆಮ್ಮದಿಯ ಜೀವನಕ್ಕೆಕೊರತೆಯಾಗದು. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಚೇತರಿಕೆ.
ಧನು: ಗೃಹಸಂಬಂಧಿ ಕಾರ್ಯಗಳಲ್ಲಿ ಮಗ್ನರಾಗುವಿರಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿಯ ಪ್ರಗತಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಗೃಹಾಲಂಕಾರದ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ.
ಮಕರ: ಸಾವಧಾನದಿಂದ ಮುಂದುವರಿದರೆ ಕಾರ್ಯಸಿದ್ಧಿ. ಸಾಧನೆಯ ಮಾರ್ಗದಲ್ಲಿ ಅಚಲವಾಗಿ ನಿಲ್ಲುವುದರಿಂದ ಇಷ್ಟಾರ್ಧ ಸಿದ್ಧಿ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಆಪ್ತ ಹಿರಿಯರ ಹಿತವಚನ ಪಾಲನೆಯಿಂದ ಒಳಿತು.
ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು.ಗೃಹಿಣಿಯರಿಗೆ ಸ್ಯೋದ್ಯೋಗದಲ್ಲಿ ಆಸಕ್ತಿ. ಮಕ್ಕಳಿಗೆ ಸೂಕ್ತ ಮಾರ್ಗದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Arrested: ಐಪಿಎಸ್ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.