Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ


Team Udayavani, Sep 23, 2024, 7:26 AM IST

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

ಮೇಷ: ಬಹುವಿಧ ವಿಷಯಗಳಲ್ಲಿ ಆಸಕ್ತಿ.  ಸ್ವಂತ ಉದ್ಯಮದಲ್ಲಿ ಹೊಸಬರಿಗೆ ತರಬೇತಿ ನೀಡುವವರಿಗಾಗಿ ಹುಡುಕಾಟ. ಉತ್ಪನ್ನ ಗಳ ಜನಪ್ರಿಯತೆ ಹೆಚ್ಚಳ. ಯುವಜನರಿಂದ ಹೊಸ ಉದ್ಯೋಗಕ್ಕೆ ಹುಡುಕಾಟ.

ವೃಷಭ: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ. ಉದ್ಯಮಶೀಲತೆಯಿಂದ ಸಮಾಜದಲ್ಲಿ ಗೌರವ ವೃದ್ಧಿ. ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಕಾಲಿಡಲು ಚಿಂತನೆ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣದ ಸಾಧ್ಯತೆ.

ಮಿಥುನ: ಧೈರ್ಯದಲ್ಲಿ ಮುಂದುವರಿದರೆ ಜಯ ಖಚಿತ. ಸ್ವಂತ ಉದ್ಯಮ ಉತ್ಕರ್ಷದ ದಾರಿಯಲ್ಲಿ. ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಭವಿಷ್ಯದ ಕುರಿತು ಚಿಂತೆ ಬೇಡ. ಹಳೆಯ ಮಿತ್ರರ ಭೇಟಿಯಿಂದ ಸಮಾಧಾನ. ದೇವಾಲಯಕ್ಕೆ ಭೇಟಿ.

ಕರ್ಕಾಟಕ: ಹೊಸ ಉದ್ಯೋಗಿಗಳಿಗೆ ಮಾರ್ಗ ದರ್ಶನದ ಜವಾಬ್ದಾರಿ.  ಉದ್ಯಮ ಉತ್ಕರ್ಷದ ಹಾದಿಯಲ್ಲಿ. ಗೃಹಿಣಿಯರ ಉದ್ಯಮ ಯಶಸ್ಸಿನ ಹಂತದಲ್ಲಿ. ಅಪರೂಪದ ನೆಂಟರ ಆಗಮನ. ಮಕ್ಕಳ ಕಲಿಕೆ ಆಸಕ್ತಿಯಲ್ಲಿ ಸುಧಾರಣೆ.

ಸಿಂಹ: ಉದ್ಯೋಗ ಸ್ಥಾನದಲ್ಲಿ ಅಯಾಚಿತ ಗೌರವ ಪ್ರಾಪ್ತಿ. ಉದ್ಯಮದ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವ ಯೋಚನೆ. ಪರಿಸರ ಸ್ವತ್ಛತ ಕಾರ್ಯಗಳನ್ನು ಕೈಗೊಳ್ಳಲು ಆಸಕ್ತಿ. ಸಾಮಾಜಿಕ ಕಾರ್ಯಗಳಲ್ಲಿ ನಾಯಕತ್ವ ಪ್ರಾಪ್ತಿ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ನಿರುತ್ಸಾಹದ ವಾತಾವರಣ. ಸ್ವಂತ ಉದ್ಯಮ ನಿಧಾನವಾಗಿ ಅಭಿವೃದ್ಧಿ. ಹಳೆಯ ಒಡನಾಡಿಗಳ ಅಕಸ್ಮಾತ್‌ ಭೇಟಿ. ಪ್ರಾಕೃತಿಕ ತಾಣದ ಸಂದರ್ಶನದಿಂದ  ಮನಶಾಂತಿ. ಆಪ್ತರ ಒಡನಾಟ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ತುಲಾ: ಉದ್ಯೋಗದಲ್ಲಿ ಸ್ಥಿರ ಪರಿಸ್ಥಿತಿ. ಉದ್ಯಮಿಗಳಿಗೆ ಅನುಕೂಲಕರ ವಾತಾವರಣ. ಕುಟುಂಬ ಕಲಹ ನಿವಾರಣೆ.  ವಿದ್ವಾಂಸರಿಗೆ ಗೌರವ ಪ್ರಾಪ್ತಿ. ಹಿರಿಯರಿಗೆ ಸಮಾಜದಲ್ಲಿ ಸಮ್ಮಾನ. ಮಕ್ಕಳಿಗೆ ಕಲಿಕೆಯಲ್ಲಿ ಪುರಸ್ಕಾರ.

ವೃಶ್ಚಿಕ: ಸಂತೃಪ್ತಿ, ಸಮಾಧಾನದ ದಿನ. ಆಪ್ತರಿಂದ ಪ್ರಶಂಸೆಯ ಮಾತುಗಳು.  ಆಸ್ತಿ ವಿವಾದ ಪರಿಹಾರ. ವಸ್ತ್ರ, ಸಿದ್ಧವಸ್ತ್ರ, ಪಾದರಕ್ಷೆ, ಶೋಕಿಸಾಮಗ್ರಿಗಳ ಮೂಲಕ ಅಧಿಕ ಲಾಭ. ಹಳೆಯ ಒಡನಾಡಿಗಳ ಭೇಟಿ.

ಧನು:  ಸಂಕಟಗಳನ್ನು ಎದುರಿಸಿ ಗಟ್ಟಿಯಾದ ಮನಸ್ಸು. ಉದ್ಯೋಗದ ಜವಾಬ್ದಾರಿಗಳ ನಿರ್ವಹಣೆಯಲ್ಲಿ ಯಶಸ್ವಿ. ಉದ್ಯಮ ಕ್ಷೇತ್ರದ ಪೈಪೋಟಿಗಳನ್ನು ಎದುರಿಸಲು ಹೊಸ ವಿಧಾನಗಳ ಬಳಕೆ. ದೈವಚಿಂತನೆಯಿಂದ ಧೈರ್ಯವೃದ್ಧಿ.

ಮಕರ: ತೀವ್ರವಾದ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಸಂದರ್ಭ. ಉದ್ಯೋಗಸ್ಥರ. ಕಾರ್ಯಸಾಮರ್ಥ್ಯಕ್ಕೆ ಮೆಚ್ಚುಗೆ. ಸ್ವಂತ ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ ಇರಲಿ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ.

ಕುಂಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ ಪಾಲನೆ.  ವೃತ್ತಿರಂಗದಲ್ಲಿ ಗುರುಸ್ಥಾನ ಪ್ರಾಪ್ತಿ. ಬಂಧುವರ್ಗದವರಿಂದ ಪ್ರೀತಿ ಪ್ರಕಟನೆ.ಕಾರ್ಯನಿಮಿತ್ತ ಸಣ್ಣ ಪ್ರಯಾಣ ಕೈಗೊಳ್ಳುವಿರಿ. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರಿಗೆ ಆದಾಯ ವೃದ್ಧಿ.

ಮೀನ: ಅಪೇಕ್ಷಿತ ಕಾರ್ಯ ಸುಲಭವಾಗಿ ಈಡೇರಿಕೆ. ಆಪ್ತರಿಂದ ಸಕಾಲಿಕ ಮಾರ್ಗದರ್ಶನ. ಅಧಿಕಾರಿ ವರ್ಗದವರಿಂದ ಸಹಾಯ. ಹಿರಿಯ ಆಧ್ಯಾತ್ಮಿಕ ಸಾಧಕರ ಭೇಟಿ. ಸಂಸಾರದಲ್ಲಿ ಸಂಪೂರ್ಣ ಸಾಮರಸ್ಯ

ಟಾಪ್ ನ್ಯೂಸ್

6

Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ

Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ

Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ

Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ

Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

5

Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.