Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ


Team Udayavani, Sep 22, 2024, 5:29 PM IST

puttige

ಹಸಿವು ಇರುವುದರಿಂದಲೇ ಜೀವಿಗಳ ಎಲ್ಲ ಪ್ರವೃತ್ತಿಗಳು ಬಂದಿವೆ. ನನಗೆ ಹಸಿವು ಇಲ್ಲ ಎಂದು ಶ್ರೀಕೃಷ್ಣ ಹೇಳುತ್ತಾನೆ. ಆದರೆ ಆತ ಕೆಲಸವನ್ನು ಇತರರಿಗಿಂತ ಜಾಸ್ತಿ ಮಾಡುತ್ತಾನೆ. ಆತನಿಗೆ ಏನೂ ಲಾಭವಿಲ್ಲ. ಆದರೂ ಕೆಲಸ ಮಾಡುತ್ತಾನೆ. ನಾವಾದರೂ ಮಾಡುವುದು ಹಸಿವು ಇಂಗಿಸಲು. ಆದರೆ ಕೆಲಸ ಜಾಸ್ತಿಯಾಗುವುದು ಹಸಿವನ್ನು ಇಂಗಿಸಿದ ಬಳಿಕವಲ್ಲ, ಮೊದಲೇ. ಗೀತೆಯಲ್ಲಿ ಫ‌ಲೋದ್ದೇಶದಿಂದ ಕೆಲಸ ಮಾಡಬಾರದು ಎಂದು ಹೇಳಿರುವುದು ಏಕೆಂದರೆ ಭಗವಂತನ ಕಾರ್ಯಶೈಲಿಯನುಸಾರ.

ಹಸಿವು ಇಂಗಿಸಲು ಕೆಲಸ ಮಾಡದೆ ಆನಂದಾನುಭವಕ್ಕೆ ಕೆಲಸ ಮಾಡಬೇಕು ಎನ್ನುವುದು ನೀತಿ. ಭಗವಂತ ಕೆಲಸ ಮಾಡುವುದು ಆನಂದೋದ್ರೇಕಕ್ಕಾಗಿ. ಅದು ಆನಂದಾತ್ಮಕವಾದ ಕರ್ಮ. ಕಬಡ್ಡಿ, ಕ್ರಿಕೆಟ್‌ ಆಟವಾಡುತ್ತಾರೆ. ಏತಕ್ಕಾಗಿ? ಆಟವಾಡಿದರೆ ಕಷ್ಟವಾಗುವುದಿಲ್ಲವೆ? ಆದರೂ ಓಡಿಬರುತ್ತಾರಲ್ಲ? ಹಾಗೆ ಬರಲು ಕಾರಣ ಅದರಿಂದ ಸಿಗುವ ಆನಂದ. ಹೀಗಾಗಿ ಭಗವಂತನ ಎಲ್ಲ ಕೆಲಸವೂ ಆನಂದದ ಅಭಿವ್ಯಕ್ತಿ ಪ್ರತೀಕ. ಯಾವುದು ಆನಂದಾತ್ಮಕವಾಗಿರುವುದಿಲ್ಲವೋ ಅದು ಸಾರ್ಥಕವಲ್ಲ. ಸಂತೋಷವಾದಾಗ ಕಷ್ಟಪಟ್ಟರೂ ಕುಣಿಯುವುದಿಲ್ಲವೆ? ಸಂತೋಷವಾದಾಗ ಸುಮ್ಮನೆ ಕುಳಿತುಕೊಳ್ಳಿ ಎಂದರೂ ಕೇಳುವುದಿಲ್ಲ. ಇದು ಸಂತೋಷದ ಅಭಿವ್ಯಕ್ತಿ. ಕ್ರಿಯೆಯಲ್ಲಿ ಎರಡು ಬಗೆ ಆನಂದರೂಪವಾದುದು, ಆನಂದರೂಪವಲ್ಲದ್ದು. ನಮ್ಮ ಕರ್ಮ ಆನಂದರೂಪವಾಗಿರಬೇಕು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.